AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧರ ಓಡಾಟ ಮೂಲಭೂತ ಹಕ್ಕು: ಸರ್ಕಾರಕ್ಕೆ ಕೋರ್ಟ್ ನೋಟಿಸ್!

ಬೆಂಗಳೂರು: 65 ವರ್ಷ ದಾಟಿದ ವಯೋ ವೃದ್ಧರಿಗೆ ಸಂಚಾರ ನಿರ್ಬಂಧಗೊಳಿಸಿರುವುದನ್ನು ಪ್ರಶ್ನಿಸಿ, ಜಯದೇವ ಎಂಬುವವರು ಪಿಐಎಲ್​ ಸಲ್ಲಿಸಿದ್ದಾರೆ. 65 ವರ್ಷ ಮೇಲ್ಪಟ್ಟವರಿಗೆ ಸಂಚಾರ ನಿರ್ಬಂಧಿಸಲಾಗಿದೆ. ಸರ್ಕಾರದ ಕ್ರಮದಿಂದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಜೈಲಿನಲ್ಲೂ ಒಂಟಿ ಸೆರೆವಾಸಕ್ಕೆ ಅವಕಾಶವಿಲ್ಲ. ಮನೆಯಲ್ಲೇ ಇರಬೇಕೆಂಬ ನಿರ್ಬಂಧದಿಂದ ತೊಂದರೆಯಾಗಿದೆ. ಬಲಹೀನ ನಾಗರಿಕರಿಗೆ ತೊಂದರೆಯಾಗುತ್ತಿದೆ. ಹಿರಿಯ ನಾಗರಿಕರಿಗೆ ಸಂಚಾರ ಸ್ವಾತಂತ್ರ್ಯವಿದೆ. ಹೀಗಾಗಿ ಸರ್ಕಾರದ ನಿರ್ಬಂಧ ರದ್ದತಿಗೆ ಮನವಿ ಮಾಡುತ್ತೇನೆ ಎಂದು ಅರ್ಜಿದಾರ ಜಯದೇವ ಅಲವತ್ತುಕೊಂಡಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲ ರಮೇಶ್ ಪುತ್ತಿಗೆ ವಾದ […]

ವೃದ್ಧರ ಓಡಾಟ ಮೂಲಭೂತ ಹಕ್ಕು: ಸರ್ಕಾರಕ್ಕೆ ಕೋರ್ಟ್ ನೋಟಿಸ್!
ಕರ್ನಾಟಕ ಹೈಕೋರ್ಟ್
ಸಾಧು ಶ್ರೀನಾಥ್​
|

Updated on: May 28, 2020 | 3:04 PM

Share

ಬೆಂಗಳೂರು: 65 ವರ್ಷ ದಾಟಿದ ವಯೋ ವೃದ್ಧರಿಗೆ ಸಂಚಾರ ನಿರ್ಬಂಧಗೊಳಿಸಿರುವುದನ್ನು ಪ್ರಶ್ನಿಸಿ, ಜಯದೇವ ಎಂಬುವವರು ಪಿಐಎಲ್​ ಸಲ್ಲಿಸಿದ್ದಾರೆ.

65 ವರ್ಷ ಮೇಲ್ಪಟ್ಟವರಿಗೆ ಸಂಚಾರ ನಿರ್ಬಂಧಿಸಲಾಗಿದೆ. ಸರ್ಕಾರದ ಕ್ರಮದಿಂದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಜೈಲಿನಲ್ಲೂ ಒಂಟಿ ಸೆರೆವಾಸಕ್ಕೆ ಅವಕಾಶವಿಲ್ಲ. ಮನೆಯಲ್ಲೇ ಇರಬೇಕೆಂಬ ನಿರ್ಬಂಧದಿಂದ ತೊಂದರೆಯಾಗಿದೆ. ಬಲಹೀನ ನಾಗರಿಕರಿಗೆ ತೊಂದರೆಯಾಗುತ್ತಿದೆ. ಹಿರಿಯ ನಾಗರಿಕರಿಗೆ ಸಂಚಾರ ಸ್ವಾತಂತ್ರ್ಯವಿದೆ. ಹೀಗಾಗಿ ಸರ್ಕಾರದ ನಿರ್ಬಂಧ ರದ್ದತಿಗೆ ಮನವಿ ಮಾಡುತ್ತೇನೆ ಎಂದು ಅರ್ಜಿದಾರ ಜಯದೇವ ಅಲವತ್ತುಕೊಂಡಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲ ರಮೇಶ್ ಪುತ್ತಿಗೆ ವಾದ ಮಂಡನೆ ಮಾಡಿದರು. ಜೂನ್ 4ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

Follow Us
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!