AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಮುನಿಸ್ವಾಮಿ ಮತ್ತು ವೆಂಕಟೇಶ್ ಮೌರ್ಯ ಬಿಜೆಪಿ ಎಸ್​ಸಿ ಮೋರ್ಚಾ ಪ್ರಭಾರಿಗಳಾಗಿ ನೇಮಕ

ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಸಿಎಸ್ ಮುನಿಸ್ವಾಮಿ ರವರನ್ನು ಕೇರಳ ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಪ್ರಭಾರಿ ಯನ್ನಾಗಿ ನೇಮಿಸಲಾಗಿದೆ.ಕರ್ನಾಟಕ ಎಸ್ಸಿ ಮೋರ್ಚಾ ಪ್ರಭಾರಿಯಾಗಿ ತೆಲಂಗಾಣದ ಎಂ .ಕುಮಾರ್ ಅವರನ್ನು ನೇಮಕ ಮಾಡಿ ಜೆ.ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.

ಸಂಸದ ಮುನಿಸ್ವಾಮಿ ಮತ್ತು ವೆಂಕಟೇಶ್ ಮೌರ್ಯ ಬಿಜೆಪಿ ಎಸ್​ಸಿ ಮೋರ್ಚಾ ಪ್ರಭಾರಿಗಳಾಗಿ ನೇಮಕ
ವೆಂಕಟೇಶ್ ಮೌರ್ಯ ಮತ್ತು ಸಂಸದ ಮುನಿಸ್ವಾಮಿ ಬಿಜೆಪಿ ಎಸ್​ಸಿ ಮೋರ್ಚಾ ಪ್ರಭಾರಿಗಳಾಗಿ ನೇಮಕ
TV9 Web
| Updated By: ಸಾಧು ಶ್ರೀನಾಥ್​|

Updated on:Jul 31, 2021 | 3:35 PM

Share

ದೆಹಲಿ: ಎಲ್ಲಾ ರಾಜ್ಯಗಳ ಪರಿಶಿಷ್ಟ ಜಾತಿಗಳ ಮೋರ್ಚಾಗಳಿಗೆ ಬಿಜೆಪಿ ಪ್ರಭಾರಿಗಳನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ರಾದ ಜೆ ಪಿ ನಡ್ಡಾ , ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಎಸ್ಸಿ ಮೋರ್ಚಾದ (SC) ರಾಷ್ಟ್ರೀಯ ಪ್ರಭಾರಿ ಸಿ ಟಿ ರವಿ , ಎಸ್ಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಲಾಲ್ ಲಾಲ್ ಸಿಂಗ್ ಆರ್ಯ ಪ್ರಭಾರಿಗಳನ್ನು ನೇಮಿಸಿದ್ದಾರೆ.

ಕರ್ನಾಟಕ ಇಬ್ಬರು ನಾಯಕರಿಗೆ ಬೇರೆ ರಾಜ್ಯದ ಪ್ರಭಾರಿಗಳಾಗಿ ಕೆಲಸ ಮಾಡುವ ಅವಕಾಶವನ್ನು ಬಿಜೆಪಿ ನೀಡಿದೆ. ನೇಮಕಾತಿಯಲ್ಲಿ ಸತತವಾಗಿ ಮೂರನೇ ಬಾರಿ ಬಿಜೆಪಿ ಎಸ್​ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾಗಿರುವ ಹಾಗೂ ಕಳೆದ ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಡಾ. ಅಂಬೇಡ್ಕರ್ ಫೌಂಡೇಶನ್ ಸದಸ್ಯರಾಗಿದ್ದ ಡಾ. ವೆಂಕಟೇಶ್ ಮೌರ್ಯ ರವರನ್ನು ತಮಿಳುನಾಡು ರಾಜ್ಯ ಬಿಜೆಪಿ ಎಸ್​ಸಿ ಮೋರ್ಚಾದ ಪ್ರಭಾರಿ ಗಳನ್ನಾಗಿ ಗೊಳಿಸಲಾಗಿದೆ.

ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಸಿಎಸ್ ಮುನಿಸ್ವಾಮಿ ರವರನ್ನು ಕೇರಳ ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಪ್ರಭಾರಿ ಯನ್ನಾಗಿ ನೇಮಿಸಲಾಗಿದೆ.ಕರ್ನಾಟಕ ಎಸ್ಸಿ ಮೋರ್ಚಾ ಪ್ರಭಾರಿಯಾಗಿ ತೆಲಂಗಾಣದ ಎಂ .ಕುಮಾರ್ ಅವರನ್ನು ನೇಮಕ ಮಾಡಿ ಜೆ.ಪಿ ನಡ್ಡಾ (JP Nadda) ಆದೇಶ ಹೊರಡಿಸಿದ್ದಾರೆ.

ವೆಂಕಟೇಶ್ ಮೌರ್ಯ ರವರು 2014ರ ಜಮ್ಮುಕಾಶ್ಮೀರ ಚುನಾವಣೆ, 2015 ದೆಹಲಿ ಚುನಾವಣೆ, ಉತ್ತರ ಪ್ರದೇಶ ಚುನಾವಣೆ, ಹರಿಯಾಣ ಚುನಾವಣೆ, ಹಾಗೂ ಕಳೆದ ತಮಿಳುನಾಡು ಚುನಾವಣೆಗಳ ಚುನಾವಣಾ ಪ್ರಚಾರದಲ್ಲಿ ಕೆಲಸ ಮಾಡಿದ್ದರು ಸಂಘಟನೆ ಬಗ್ಗೆ ತಿಳಿಸುವಂತಹ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಮಾಲಯ ಪರಿವಾರ ಸಂಘಟನೆ ಹಾಗೂ ಸಿಂಧೂ ದರ್ಶನ ಯಾತ್ರಾ ಸಮಿತಿಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿಯೂ ತೊಡಗಿಸಿಕೊಂಡಿದ್ದಾರೆ.

ಹರೀಶ್, ಟಿವಿ9 , ನವದೆಹಲಿ

(mp muniswamy and venkatesh maurya appointed to bjp sc morcha)

Published On - 3:29 pm, Sat, 31 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ