AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಮುನಿಸ್ವಾಮಿ ಮತ್ತು ವೆಂಕಟೇಶ್ ಮೌರ್ಯ ಬಿಜೆಪಿ ಎಸ್​ಸಿ ಮೋರ್ಚಾ ಪ್ರಭಾರಿಗಳಾಗಿ ನೇಮಕ

ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಸಿಎಸ್ ಮುನಿಸ್ವಾಮಿ ರವರನ್ನು ಕೇರಳ ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಪ್ರಭಾರಿ ಯನ್ನಾಗಿ ನೇಮಿಸಲಾಗಿದೆ.ಕರ್ನಾಟಕ ಎಸ್ಸಿ ಮೋರ್ಚಾ ಪ್ರಭಾರಿಯಾಗಿ ತೆಲಂಗಾಣದ ಎಂ .ಕುಮಾರ್ ಅವರನ್ನು ನೇಮಕ ಮಾಡಿ ಜೆ.ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.

ಸಂಸದ ಮುನಿಸ್ವಾಮಿ ಮತ್ತು ವೆಂಕಟೇಶ್ ಮೌರ್ಯ ಬಿಜೆಪಿ ಎಸ್​ಸಿ ಮೋರ್ಚಾ ಪ್ರಭಾರಿಗಳಾಗಿ ನೇಮಕ
ವೆಂಕಟೇಶ್ ಮೌರ್ಯ ಮತ್ತು ಸಂಸದ ಮುನಿಸ್ವಾಮಿ ಬಿಜೆಪಿ ಎಸ್​ಸಿ ಮೋರ್ಚಾ ಪ್ರಭಾರಿಗಳಾಗಿ ನೇಮಕ
TV9 Web
| Edited By: |

Updated on:Jul 31, 2021 | 3:35 PM

Share

ದೆಹಲಿ: ಎಲ್ಲಾ ರಾಜ್ಯಗಳ ಪರಿಶಿಷ್ಟ ಜಾತಿಗಳ ಮೋರ್ಚಾಗಳಿಗೆ ಬಿಜೆಪಿ ಪ್ರಭಾರಿಗಳನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ರಾದ ಜೆ ಪಿ ನಡ್ಡಾ , ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಎಸ್ಸಿ ಮೋರ್ಚಾದ (SC) ರಾಷ್ಟ್ರೀಯ ಪ್ರಭಾರಿ ಸಿ ಟಿ ರವಿ , ಎಸ್ಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಲಾಲ್ ಲಾಲ್ ಸಿಂಗ್ ಆರ್ಯ ಪ್ರಭಾರಿಗಳನ್ನು ನೇಮಿಸಿದ್ದಾರೆ.

ಕರ್ನಾಟಕ ಇಬ್ಬರು ನಾಯಕರಿಗೆ ಬೇರೆ ರಾಜ್ಯದ ಪ್ರಭಾರಿಗಳಾಗಿ ಕೆಲಸ ಮಾಡುವ ಅವಕಾಶವನ್ನು ಬಿಜೆಪಿ ನೀಡಿದೆ. ನೇಮಕಾತಿಯಲ್ಲಿ ಸತತವಾಗಿ ಮೂರನೇ ಬಾರಿ ಬಿಜೆಪಿ ಎಸ್​ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾಗಿರುವ ಹಾಗೂ ಕಳೆದ ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಡಾ. ಅಂಬೇಡ್ಕರ್ ಫೌಂಡೇಶನ್ ಸದಸ್ಯರಾಗಿದ್ದ ಡಾ. ವೆಂಕಟೇಶ್ ಮೌರ್ಯ ರವರನ್ನು ತಮಿಳುನಾಡು ರಾಜ್ಯ ಬಿಜೆಪಿ ಎಸ್​ಸಿ ಮೋರ್ಚಾದ ಪ್ರಭಾರಿ ಗಳನ್ನಾಗಿ ಗೊಳಿಸಲಾಗಿದೆ.

ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಸಿಎಸ್ ಮುನಿಸ್ವಾಮಿ ರವರನ್ನು ಕೇರಳ ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಪ್ರಭಾರಿ ಯನ್ನಾಗಿ ನೇಮಿಸಲಾಗಿದೆ.ಕರ್ನಾಟಕ ಎಸ್ಸಿ ಮೋರ್ಚಾ ಪ್ರಭಾರಿಯಾಗಿ ತೆಲಂಗಾಣದ ಎಂ .ಕುಮಾರ್ ಅವರನ್ನು ನೇಮಕ ಮಾಡಿ ಜೆ.ಪಿ ನಡ್ಡಾ (JP Nadda) ಆದೇಶ ಹೊರಡಿಸಿದ್ದಾರೆ.

ವೆಂಕಟೇಶ್ ಮೌರ್ಯ ರವರು 2014ರ ಜಮ್ಮುಕಾಶ್ಮೀರ ಚುನಾವಣೆ, 2015 ದೆಹಲಿ ಚುನಾವಣೆ, ಉತ್ತರ ಪ್ರದೇಶ ಚುನಾವಣೆ, ಹರಿಯಾಣ ಚುನಾವಣೆ, ಹಾಗೂ ಕಳೆದ ತಮಿಳುನಾಡು ಚುನಾವಣೆಗಳ ಚುನಾವಣಾ ಪ್ರಚಾರದಲ್ಲಿ ಕೆಲಸ ಮಾಡಿದ್ದರು ಸಂಘಟನೆ ಬಗ್ಗೆ ತಿಳಿಸುವಂತಹ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಮಾಲಯ ಪರಿವಾರ ಸಂಘಟನೆ ಹಾಗೂ ಸಿಂಧೂ ದರ್ಶನ ಯಾತ್ರಾ ಸಮಿತಿಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿಯೂ ತೊಡಗಿಸಿಕೊಂಡಿದ್ದಾರೆ.

ಹರೀಶ್, ಟಿವಿ9 , ನವದೆಹಲಿ

(mp muniswamy and venkatesh maurya appointed to bjp sc morcha)

Published On - 3:29 pm, Sat, 31 July 21

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು