AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಮುನಿಸ್ವಾಮಿ ಮತ್ತು ವೆಂಕಟೇಶ್ ಮೌರ್ಯ ಬಿಜೆಪಿ ಎಸ್​ಸಿ ಮೋರ್ಚಾ ಪ್ರಭಾರಿಗಳಾಗಿ ನೇಮಕ

ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಸಿಎಸ್ ಮುನಿಸ್ವಾಮಿ ರವರನ್ನು ಕೇರಳ ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಪ್ರಭಾರಿ ಯನ್ನಾಗಿ ನೇಮಿಸಲಾಗಿದೆ.ಕರ್ನಾಟಕ ಎಸ್ಸಿ ಮೋರ್ಚಾ ಪ್ರಭಾರಿಯಾಗಿ ತೆಲಂಗಾಣದ ಎಂ .ಕುಮಾರ್ ಅವರನ್ನು ನೇಮಕ ಮಾಡಿ ಜೆ.ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.

ಸಂಸದ ಮುನಿಸ್ವಾಮಿ ಮತ್ತು ವೆಂಕಟೇಶ್ ಮೌರ್ಯ ಬಿಜೆಪಿ ಎಸ್​ಸಿ ಮೋರ್ಚಾ ಪ್ರಭಾರಿಗಳಾಗಿ ನೇಮಕ
ವೆಂಕಟೇಶ್ ಮೌರ್ಯ ಮತ್ತು ಸಂಸದ ಮುನಿಸ್ವಾಮಿ ಬಿಜೆಪಿ ಎಸ್​ಸಿ ಮೋರ್ಚಾ ಪ್ರಭಾರಿಗಳಾಗಿ ನೇಮಕ
TV9 Web
| Edited By: ಸಾಧು ಶ್ರೀನಾಥ್​|

Updated on:Jul 31, 2021 | 3:35 PM

Share

ದೆಹಲಿ: ಎಲ್ಲಾ ರಾಜ್ಯಗಳ ಪರಿಶಿಷ್ಟ ಜಾತಿಗಳ ಮೋರ್ಚಾಗಳಿಗೆ ಬಿಜೆಪಿ ಪ್ರಭಾರಿಗಳನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ರಾದ ಜೆ ಪಿ ನಡ್ಡಾ , ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಎಸ್ಸಿ ಮೋರ್ಚಾದ (SC) ರಾಷ್ಟ್ರೀಯ ಪ್ರಭಾರಿ ಸಿ ಟಿ ರವಿ , ಎಸ್ಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಲಾಲ್ ಲಾಲ್ ಸಿಂಗ್ ಆರ್ಯ ಪ್ರಭಾರಿಗಳನ್ನು ನೇಮಿಸಿದ್ದಾರೆ.

ಕರ್ನಾಟಕ ಇಬ್ಬರು ನಾಯಕರಿಗೆ ಬೇರೆ ರಾಜ್ಯದ ಪ್ರಭಾರಿಗಳಾಗಿ ಕೆಲಸ ಮಾಡುವ ಅವಕಾಶವನ್ನು ಬಿಜೆಪಿ ನೀಡಿದೆ. ನೇಮಕಾತಿಯಲ್ಲಿ ಸತತವಾಗಿ ಮೂರನೇ ಬಾರಿ ಬಿಜೆಪಿ ಎಸ್​ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾಗಿರುವ ಹಾಗೂ ಕಳೆದ ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಡಾ. ಅಂಬೇಡ್ಕರ್ ಫೌಂಡೇಶನ್ ಸದಸ್ಯರಾಗಿದ್ದ ಡಾ. ವೆಂಕಟೇಶ್ ಮೌರ್ಯ ರವರನ್ನು ತಮಿಳುನಾಡು ರಾಜ್ಯ ಬಿಜೆಪಿ ಎಸ್​ಸಿ ಮೋರ್ಚಾದ ಪ್ರಭಾರಿ ಗಳನ್ನಾಗಿ ಗೊಳಿಸಲಾಗಿದೆ.

ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಸಿಎಸ್ ಮುನಿಸ್ವಾಮಿ ರವರನ್ನು ಕೇರಳ ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಪ್ರಭಾರಿ ಯನ್ನಾಗಿ ನೇಮಿಸಲಾಗಿದೆ.ಕರ್ನಾಟಕ ಎಸ್ಸಿ ಮೋರ್ಚಾ ಪ್ರಭಾರಿಯಾಗಿ ತೆಲಂಗಾಣದ ಎಂ .ಕುಮಾರ್ ಅವರನ್ನು ನೇಮಕ ಮಾಡಿ ಜೆ.ಪಿ ನಡ್ಡಾ (JP Nadda) ಆದೇಶ ಹೊರಡಿಸಿದ್ದಾರೆ.

ವೆಂಕಟೇಶ್ ಮೌರ್ಯ ರವರು 2014ರ ಜಮ್ಮುಕಾಶ್ಮೀರ ಚುನಾವಣೆ, 2015 ದೆಹಲಿ ಚುನಾವಣೆ, ಉತ್ತರ ಪ್ರದೇಶ ಚುನಾವಣೆ, ಹರಿಯಾಣ ಚುನಾವಣೆ, ಹಾಗೂ ಕಳೆದ ತಮಿಳುನಾಡು ಚುನಾವಣೆಗಳ ಚುನಾವಣಾ ಪ್ರಚಾರದಲ್ಲಿ ಕೆಲಸ ಮಾಡಿದ್ದರು ಸಂಘಟನೆ ಬಗ್ಗೆ ತಿಳಿಸುವಂತಹ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಮಾಲಯ ಪರಿವಾರ ಸಂಘಟನೆ ಹಾಗೂ ಸಿಂಧೂ ದರ್ಶನ ಯಾತ್ರಾ ಸಮಿತಿಯ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿಯೂ ತೊಡಗಿಸಿಕೊಂಡಿದ್ದಾರೆ.

ಹರೀಶ್, ಟಿವಿ9 , ನವದೆಹಲಿ

(mp muniswamy and venkatesh maurya appointed to bjp sc morcha)

Published On - 3:29 pm, Sat, 31 July 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ