AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ಎಸ್ ಬಿರುಕು ಬಿಟ್ಟಿರುವುದನ್ನು ಸಾಬೀತುಪಡಿಸಿ, ಇಲ್ಲವೇ ಕ್ಷಮೆಯಾಚಿಸಿ: ಸವಾಲೆಸೆದ ಸಂಸದ ಪ್ರತಾಪ್ ಸಿಂಹ

ನಾನು ಯಾವ ಭಾಗದ ಸಂಸದ ಎಂಬ ಗೊಂದಲ ಜನರಿಗಿಲ್ಲ. ಯಾಕೆಂದ್ರೆ ನಾನು ಮೈಸೂರಲ್ಲೇ ವಾಸವಿದ್ದೇನೆ. ಆದರೆ ಮಂಡ್ಯ ಜನರಿಗೆ ಸಂಸದರ ಬಗ್ಗೆ ಗೊದಲವಿರಬಹುದು. ಏಕೆಂದರೆ ಅವರು ಯಾರಿಗೆ ಮತ ಹಾಕಿದ್ದಾರೋ ಅವರು ಮಂಡ್ಯದಲ್ಲಿ ಇದ್ದಾರೋ ಇಲ್ವೋ ಗೊತ್ತಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದರು.

ಕೆಆರ್​ಎಸ್ ಬಿರುಕು ಬಿಟ್ಟಿರುವುದನ್ನು ಸಾಬೀತುಪಡಿಸಿ, ಇಲ್ಲವೇ ಕ್ಷಮೆಯಾಚಿಸಿ: ಸವಾಲೆಸೆದ ಸಂಸದ ಪ್ರತಾಪ್ ಸಿಂಹ
ಪ್ರತಾಪ್​ ಸಿಂಹ, ಸುಮಲತಾ ಅಂಬರೀಶ್
TV9 Web
| Edited By: |

Updated on:Jul 09, 2021 | 6:22 PM

Share

ಕೊಡಗು: ಕೆಆರ್​ಎಸ್ ಆನೇಕಟ್ಟು ಬಿರುಕು ಬಿಟ್ಟಿದೆ ಎಂಬುದು ಗಂಭೀರ ವಿಚಾರ. ಅದು ಬಿರುಕು ಬಿಟ್ಟಿರುವುದಕ್ಕೆ ಸಾಕ್ಷ್ಯಗಳಿದ್ದರೆ ಬಹಿರಂಗಪಡಿಸಿ ಎಂದು ಸಂಸದೆ ಸುಮಲತಾ​ ಅಂಬರೀಶ್​ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಕೆಆರ್​ಎಸ್ ಜಲಾಶಯ ಮಂಡ್ಯ ಸಂಸದರ ಆಸ್ತಿಯಲ್ಲ. ಕೆಆರ್​ಎಸ್ ಕಟ್ಟೆಗೆ ನೀರು ಬರುವುದು ಕೊಡಗಿನಿಂದ. ಕೆಆರ್​ಎಸ್​ ಜಲಾಶಯ ಎಲ್ಲರಿಗೂ ಸೇರಿದೆ. ಅದು ಬಿರುಕು ಬಿಟ್ಟಲ್ಲಿ ಅದನ್ನು ಸಾಬೀತುಪಡಿಸಿ.ಇಲ್ಲದೇ ಇದ್ದಲ್ಲಿ ಹೇಳಿಕೆ ನೀಡಿದ್ದು ತಪ್ಪಾಗಿದೆ ಎಂದು ಕ್ಷಮೆ ಕೇಳುವಂತೆಯೂ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

ನಾನು ಯಾವ ಭಾಗದ ಸಂಸದ ಎಂಬ ಗೊಂದಲ ಜನರಿಗಿಲ್ಲ. ಯಾಕೆಂದ್ರೆ ನಾನು ಮೈಸೂರಲ್ಲೇ ವಾಸವಿದ್ದೇನೆ. ಆದರೆ ಮಂಡ್ಯ ಜನರಿಗೆ ಸಂಸದರ ಬಗ್ಗೆ ಗೊದಲವಿರಬಹುದು. ಏಕೆಂದರೆ ಅವರು ಯಾರಿಗೆ ಮತ ಹಾಕಿದ್ದಾರೋ ಅವರು ಮಂಡ್ಯದಲ್ಲಿ ಇದ್ದಾರೋ ಇಲ್ವೋ ಗೊತ್ತಿಲ್ಲ ಎಂದು ಟೀಕಿಸಿದ ಸಂಸದ ಪ್ರತಾಪ್ ಸಿಂಹ, ನೀವು ಅದನ್ನು ಕಣ್ಣಾರೆ ಕಂಡಿದ್ದರೆ ಸಿಎಂ ಬಳಿ ನಿಯೋಗ ತೆರಳಿ ಪರಿಹಾರ ಕೇಳಿ. ಬಿರುಕು ಬಿಟ್ಟಿರುವುದಕ್ಕೆ ಸಾಕ್ಷ್ಯ ಗಳಿದ್ದರೆ ಬಹಿರಂಗಪಡಿಸಿ ಎಂದು ಸಂಸದೆ ಸುಮಲತಾ ಅಂಬರೀಶ್​ಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: 

ಅಕ್ರಮ ಗಣಿಗಾರಿಕೆ ನಿಲ್ಲದಿದ್ದಲ್ಲಿ ನಾನೂ ಸುಮಲತಾರ ಹಾದಿಯಲ್ಲೇ ಹೋರಾಡುವೆ: ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ 

ಪ್ರತಾಪ್​ ಸಿಂಹ ಜೆಡಿಎಸ್​ ಸೇರಿದ್ರಾ? ಅವರು ಮೈಸೂರಿಗೆ ಸಂಸದರೋ? ಮಂಡ್ಯಕ್ಕೋ?; ಸುಮಲತಾ

(MP Pratap Simha Challenges If KRS Dam cracked, prove it or apologize to MP Sumalatha Ambarish)

Published On - 5:57 pm, Fri, 9 July 21

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್