AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ವ್ಯಾಕರಣ ಪಾಠ ಮಾಡಿದ ಸಂಸದ ಪ್ರತಾಪ್ ಸಿಂಹ: ಟ್ವೀಟ್​ ಮೂಲಕ ತಿರುಗೇಟು

ಕಾಂಗ್ರೆಸ್ಸಿಗರೇ, ಬೇರೆಯವರಿಗೆ ಏಕವಚನ, ಬಹುವಚನ ಮತ್ತು ವ್ಯಾಕರಣದ ಪಾಠ ಹೇಳುವ ಮೊದಲು ಸ್ವತಃ ತಿದ್ದಿಕೊಳ್ಳಿ ಎಂದು ಕಾಂಗ್ರೆಸ್​ಗೆ ಸಂಸದ ಪ್ರತಾಪ್ ಸಿಂಹ ಕೌಂಟರ್ ನೀಡಿದ್ದಾರೆ. ಸಿದ್ಧರಾಮಯ್ಯರ ಪೋಸ್ಟ್ ಹಾಗೂ ಕಾಂಗ್ರೆಸ್ ಪೋಸ್ಟ್​ಗೆ ಟ್ವೀಟ್​ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್​ಗೆ ವ್ಯಾಕರಣ ಪಾಠ ಮಾಡಿದ ಸಂಸದ ಪ್ರತಾಪ್ ಸಿಂಹ: ಟ್ವೀಟ್​ ಮೂಲಕ ತಿರುಗೇಟು
ಸಂಸದ ಪ್ರತಾಪ್ ಸಿಂಹ
TV9 Web
| Edited By: |

Updated on: Dec 27, 2023 | 3:43 PM

Share

ಬೆಂಗಳೂರು, ಡಿಸೆಂಬರ್​ 27: ಕಾಂಗ್ರೆಸ್ಸಿಗರೇ, ಬೇರೆಯವರಿಗೆ ಏಕವಚನ, ಬಹುವಚನ ಮತ್ತು ವ್ಯಾಕರಣದ ಪಾಠ ಹೇಳುವ ಮೊದಲು ಸ್ವತಃ ತಿದ್ದಿಕೊಳ್ಳಿ ಎಂದು ಕಾಂಗ್ರೆಸ್​ಗೆ ಸಂಸದ ಪ್ರತಾಪ್ ಸಿಂಹ (Pratap Simha) ಕೌಂಟರ್ ನೀಡಿದ್ದಾರೆ. ಸಿದ್ಧರಾಮಯ್ಯರ ಪೋಸ್ಟ್ ಹಾಗೂ ಕಾಂಗ್ರೆಸ್ ಪೋಸ್ಟ್​ಗೆ ಟ್ವೀಟ್​ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ಪ್ರಧಾನಿಯನ್ನ ಮಿಸ್ಟರ್ ಮೋದಿ ಎಂದು ಬರೆದಿರುವ ಅಣ್ಣ ನಾಡಕಳ್ಳ, ತಮ್ಮ ವಿಕ್ರಮ್ ಸಿಂಹ ಕಾಡುಗಳ್ಳ ಎಂಬ ಕಾಂಗ್ರೆಸ್​ ಪೋಸ್ಟ್​ಗೆ ವ್ಯಂಗ್ಯವಾಗಿ ಕಿಡಿಕಾರಿದ್ದಾರೆ.

ಅಣ್ಣ ಪ್ರತಾಪ್ ಸಿಂಹ ನಾಡಕಳ್ಳ, ತಮ್ಮ ವಿಕ್ರಮ್ ಸಿಂಹ ಕಾಡುಗಳ್ಳ! ಹತ್ತಾರು ಎಕರೆಯಲ್ಲಿದ್ದ ಸಾವಿರಾರು ಮರಗಳನ್ನು ಮಾರಣ ಹೋಮ ಮಾಡಿ, ಕಳ್ಳಸಾಗಣೆಗೆ ಮುಂದಾಗಿದ್ದ ಪ್ರತಾಪ್ ಸಿಂಹನ ಸಹೋದರನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ.

ಸಂಸದ ಪ್ರತಾಪ್ ಸಿಂಹ ಟ್ವೀಟ್​ 

ವೀರಪ್ಪನ್​ನಿಂದ ತೆರವಾದ ಸ್ಥಾನಕ್ಕೆ ತಮ್ಮ ಸಹೋದರನನ್ನು ಪ್ರತಿಷ್ಠಾಪಿಸಲು ಮುಂದಾಗಿರುವಂತಿದೆ ಪ್ರತಾಪ್ ಸಿಂಹ! ಈ ಅಣ್ಣ ತಮ್ಮಂದಿರಿಂದ ನಾಡು, ಕಾಡು ಎರಡಕ್ಕೂ ಆಪತ್ತು ಅಲ್ಲವೇ ಬಿಜೆಪಿ ಎಂದು ಕಾಂಗ್ರೆಸ್​ ಇತ್ತೀಚೆಗೆ ಟ್ವೀಟ್​ ಮಾಡಿತ್ತು.

ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು, ಮಾನ್ಯ ಮುಖ್ಯಮಂತ್ರಿಗಳೇ, ನನ್ನ ತಮ್ಮ ಮರಗಳ್ಳನಾ? ನಿಮ್ಮದೇ ಸರ್ಕಾರ ಹಾಕಿರುವ FIR ನಲ್ಲಿ ಯಾರ ಹೆಸರಿದೆ? ನನ್ನ ಮೇಲೆ ಇನ್ನೂ ನಡೆಯಲಿದೆ ಅವ್ಯಾಹತ ಆಕ್ರಮಣ ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ