AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ದಂಪತಿಗೆ ಮಾಸ್ಕ್ ನೀಡಿ ಶುಭ ಹಾರೈಸಿದ ರೇಣುಕಾಚಾರ್ಯ ದಂಪತಿ

ದಾವಣಗೆರೆ: ಕೊರೊನಾ ಲಾಕ್​ಡೌನ್ ನಡುವೆ ಸರಳವಾಗಿ ಮದುವೆಯಾಗುತ್ತಿರುವ ನವ ಜೋಡಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿನೂತನವಾಗಿ ಶುಭ ಹಾರೈಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಗೋವಿನಕೋವಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ಅರುಣ ಕುಮಾರ ಹಾಗೂ ವಿನೂತಾ ಮದುವೆಗೆ ಎಂ.ಪಿ.ರೇಣುಕಾಚಾರ್ಯ ದಂಪತಿ ತೆರಳಿದ್ದರು. ಈ ವೇಳೆ ಬೆಲೆ ಬಾಳುವ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಬದಲು ನವ ದಂಪತಿಗೆ ಮಾಸ್ಕ್ ನೀಡಿ ಜಾಗೃತಿ ಮೂಡಿಸಿ ಶುಭ ಹಾರೈಸಿದ್ದಾರೆ.

ನೂತನ ದಂಪತಿಗೆ ಮಾಸ್ಕ್ ನೀಡಿ ಶುಭ ಹಾರೈಸಿದ ರೇಣುಕಾಚಾರ್ಯ ದಂಪತಿ
ಸಾಧು ಶ್ರೀನಾಥ್​
|

Updated on:May 18, 2020 | 8:32 PM

Share

ದಾವಣಗೆರೆ: ಕೊರೊನಾ ಲಾಕ್​ಡೌನ್ ನಡುವೆ ಸರಳವಾಗಿ ಮದುವೆಯಾಗುತ್ತಿರುವ ನವ ಜೋಡಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿನೂತನವಾಗಿ ಶುಭ ಹಾರೈಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಗೋವಿನಕೋವಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ಅರುಣ ಕುಮಾರ ಹಾಗೂ ವಿನೂತಾ ಮದುವೆಗೆ ಎಂ.ಪಿ.ರೇಣುಕಾಚಾರ್ಯ ದಂಪತಿ ತೆರಳಿದ್ದರು. ಈ ವೇಳೆ ಬೆಲೆ ಬಾಳುವ ವಸ್ತುಗಳನ್ನು ಕಾಣಿಕೆಯಾಗಿ ನೀಡುವ ಬದಲು ನವ ದಂಪತಿಗೆ ಮಾಸ್ಕ್ ನೀಡಿ ಜಾಗೃತಿ ಮೂಡಿಸಿ ಶುಭ ಹಾರೈಸಿದ್ದಾರೆ.

Published On - 2:08 pm, Mon, 18 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ