AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಿರುವ ಡಿಸಿಎಂ ಸ್ಥಾನವನ್ನೇ ವಜಾಗೊಳಿಸಬೇಕು -ರೇಣುಕಾಚಾರ್ಯ

ಬೆಂಗಳೂರು: ಸಿಎಂ ಸ್ಥಾನದಲ್ಲಿರೋರು ದುರ್ಬಲರಾದ್ರೆ ಡಿಸಿಎಂ ಸ್ಥಾನ ಮಾಡಬೇಕು. ಆದರೆ ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿ ಇರುವ ಯಡಿಯೂರಪ್ಪ ಸಮರ್ಥವಾಗಿದ್ದಾರೆ‌. ಇಂತಹ ಸಂದರ್ಭದಲ್ಲಿ ಡಿಸಿಎಂ ಸ್ಥಾನ ಯಾಕೆ ಬೇಕು. ಎಂದು ಮೂವರು ಡಿಸಿಎಂಗಳಿಗೆ ಹಾಗೂ ಡಿಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ. ಈಗ ಇರುವ ಡಿಸಿಎಂ ಸ್ಥಾನಗಳನ್ನು ವಜಾಗೊಳಿಸಬೇಕು. ಈ ಬಗ್ಗೆ ನಮ್ಮ ಪಕ್ಷದ ನಾಯಕರಿಗೆ ನಾನು ಮನವಿ ಮಾಡುತ್ತೇನೆ. ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶ್ರೀರಾಮುಲುಗೆ ನೇರವಾಗಿ ತಿರುಗೇಟು ನೀಡಿದ್ದಾರೆ.

ಈಗಿರುವ ಡಿಸಿಎಂ ಸ್ಥಾನವನ್ನೇ ವಜಾಗೊಳಿಸಬೇಕು -ರೇಣುಕಾಚಾರ್ಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 17, 2019 | 11:55 AM

Share

ಬೆಂಗಳೂರು: ಸಿಎಂ ಸ್ಥಾನದಲ್ಲಿರೋರು ದುರ್ಬಲರಾದ್ರೆ ಡಿಸಿಎಂ ಸ್ಥಾನ ಮಾಡಬೇಕು. ಆದರೆ ರಾಜ್ಯದಲ್ಲಿ ಸಿಎಂ ಸ್ಥಾನದಲ್ಲಿ ಇರುವ ಯಡಿಯೂರಪ್ಪ ಸಮರ್ಥವಾಗಿದ್ದಾರೆ‌. ಇಂತಹ ಸಂದರ್ಭದಲ್ಲಿ ಡಿಸಿಎಂ ಸ್ಥಾನ ಯಾಕೆ ಬೇಕು. ಎಂದು ಮೂವರು ಡಿಸಿಎಂಗಳಿಗೆ ಹಾಗೂ ಡಿಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ.

ಈಗ ಇರುವ ಡಿಸಿಎಂ ಸ್ಥಾನಗಳನ್ನು ವಜಾಗೊಳಿಸಬೇಕು. ಈ ಬಗ್ಗೆ ನಮ್ಮ ಪಕ್ಷದ ನಾಯಕರಿಗೆ ನಾನು ಮನವಿ ಮಾಡುತ್ತೇನೆ. ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶ್ರೀರಾಮುಲುಗೆ ನೇರವಾಗಿ ತಿರುಗೇಟು ನೀಡಿದ್ದಾರೆ.

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!