AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಸವ ಜಯಂತಿ ದಿನ ಎತ್ತುಗಳಿಗೆ ಪೂಜೆ ಮಾಡಿದ ಶಾಸಕ ರೇಣುಕಾಚಾರ್ಯ

MP Renukacharya Viral Video: ಶಾಸಕ ಎಂ.ಪಿ.ರೇಣುಕಾಚಾರ್ಯ. ಅವರು ಎತ್ತುಗಳ ಪೂಜೆ ನಡೆಸುವಾಗ ಅವರ ಪತ್ನಿ ಸುಮಾ ಸಹ ಭಾಗಿಯಾಗಿದ್ದರು.

Viral Video: ಬಸವ ಜಯಂತಿ ದಿನ ಎತ್ತುಗಳಿಗೆ ಪೂಜೆ ಮಾಡಿದ ಶಾಸಕ ರೇಣುಕಾಚಾರ್ಯ
ಎತ್ತುಗಳಿಗೆ ಪೂಜೆ ಸಲ್ಲಿಸಿದ ಶಾಸಕ ರೇಣುಕಾಚಾರ್ಯ
guruganesh bhat
| Edited By: |

Updated on:May 14, 2021 | 4:32 PM

Share

ದಾವಣಗೆರೆ: ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಬಿಜೆಪಿ ಶಾಸಕ ಎಂ.ಪಿ‌. ರೇಣುಕಾಚಾರ್ಯ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಬದಲು ಎತ್ತುಗಳಿಗೆ ಪೂಜೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಎತ್ತುಗಳಿಗೆ ಪೂಜೆ ಮಾಡುವ ಮೂಲಕ ಬಸವ ಜಯಂತಿ ಆಚರಿಸಿದ್ದಾರೆ. ಶಾಸಕ ಎಂ.ಪಿ.ರೇಣುಕಾಚಾರ್ಯ. ಅವರು ಎತ್ತುಗಳ ಪೂಜೆ ನಡೆಸುವಾಗ ಅವರ ಪತ್ನಿ ಸುಮಾ ಸಹ ಭಾಗಿಯಾಗಿದ್ದರು.

ಇದನ್ನೂ ಓದಿ: ಸೋನಿಯಾ ಗಾಂಧಿಗೆ ಹೆರಿಗೆ ಮಾಡಿಸಿದ್ದ ಪ್ರಖ್ಯಾತ ಪ್ರಸೂತಿ ತಜ್ಞೆ ಡಾ.ಎಸ್.ಕೆ.ಭಂಡಾರಿ ಕೊವಿಡ್​ನಿಂದ ನಿಧನ

ಬಸವೇಶ್ವರ ನಡೆದಾಡಿದ ನೆಲದಲ್ಲಿ ಮಿನಿ ಪಾರ್ಲಿಮೆಂಟ್ ನಿರ್ಮಾಣ: ಎಲ್ಲಿ ಗೊತ್ತಾ?

(MP Renukacharya offers Worship pooja to bullock on the occasion of Basava Jayanti in Davanagere)

Published On - 4:17 pm, Fri, 14 May 21

Follow Us
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ