AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕು ಧೃಡವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಸೇರುವೆ ಎಂದಿದ್ದ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ಬೆಂಗಳೂರಿಗೆ ಶಿಫ್ಟ್

ಒಂದು ದಿನ ಹೋಂ ಕ್ವಾರಂಟೈನ್‌ನಲ್ಲಿದ್ದ ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ರು. ಈಗ ಮತ್ತೆ ಆರೋಗ್ಯದಲ್ಲಿ ಏರುಪೇರಾದರಿಂದ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ತೆರಳಿದ್ದಾರೆ.

ಸೋಂಕು ಧೃಡವಾದ ಹಿನ್ನೆಲೆ ಜಿಲ್ಲಾಸ್ಪತ್ರೆಗೆ  ಸೇರುವೆ ಎಂದಿದ್ದ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ಬೆಂಗಳೂರಿಗೆ ಶಿಫ್ಟ್
ಶಾಸಕ ರೇಣುಕಾಚಾರ್ಯ
ಆಯೇಷಾ ಬಾನು
|

Updated on: Apr 20, 2021 | 9:17 AM

Share

ದಾವಣಗೆರೆ: ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯ ರಾತ್ರೋರಾತ್ರಿ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ. ಒಂದು ದಿನ ಹೋಂ ಕ್ವಾರಂಟೈನ್‌ನಲ್ಲಿದ್ದ ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ರು. ಈಗ ಮತ್ತೆ ಆರೋಗ್ಯದಲ್ಲಿ ಏರುಪೇರಾದರಿಂದ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ತೆರಳಿದ್ದಾರೆ.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಮೈ ಕೈ ನೋವು, ಸ್ವಲ್ಪ ಸುಸ್ತು ಇದ್ದ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ಭರ್ತಿ ಆಗಲು ವೈದ್ಯರು ಸಲಹೆ ಸೂಚನೆ ನೀಡಿದ್ದರು. ಬಳಿಕ ಏಪ್ರಿಲ್ 18 ರಂದು ರೇಣುಕಾಚಾರ್ಯರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಹೀಗಾಗಿ ಒಂದು ದಿನ ಹೊನ್ನಾಳಿಯ ಮನೆಯಲ್ಲೇ ಹೋಂ ಕ್ವಾರಂಟೈನ್‌ ಆಗಿದ್ದರು.

ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈಗ ಮತ್ತೆ ರಾತ್ರೋರಾತ್ರಿ ದಾವಣಗೆರೆ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ.

ಇದನ್ನೂ ಓದಿ: ಶಾಸಕ ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು; ಸರ್ಕಾರಿ ಆಸ್ಪತ್ರೆಗೆ ದಾಖಲಾಗಲು ನಿರ್ಧಾರ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ