AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!

ಒಂದು ದಿನ ನೀವು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಅನಿಸುತ್ತದೆ ಎಂದು ಸೋಂಕಿತ ರೇಣುಕಾಚಾರ್ಯ ಕಾರ್ಯವನ್ನು ಹಾಡಿ‌‌ಕೊಂಡಾಡಿದ್ದಾರೆ.

ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!
ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!
TV9 Web
| Updated By: shruti hegde|

Updated on: Jun 19, 2021 | 1:43 PM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸೋಂಕಿನಿಂದ ಗುಣಮುಖರಾದವರನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಂಕಿತರೋರ್ವರು ಸರ್.. ನೀವು ಆರೋಗ್ಯ ಸಚಿವರಾಗಬೇಕು. ನೀವು ಅರೋಗ್ಯ ಸಚಿವರಾದರೆ ರಾಜ್ಯಕ್ಕೆ ಸೇವೆ ಸಿಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ. ಈ ಮಾತು ಕೇಳಿದ ಎಂ.ಪಿ. ರೇಣುಕಾಚಾರ್ಯರಿಗೆ ಕಣ್ತುಂಬಿ ಬಂದಿದೆ.

ಕೊರೊನಾದಿಂದ ಗುಣಮುಖರಾದವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಭಾಗಿಯಾಗಿದ್ದರು. ರೇಣುಕಾಚಾರ್ಯರಿಗೆ ಆರೋಗ್ಯ ಸಚಿವರಾಗುವಂತೆ ಸೋಂಕಿತ ಮನವಿ ಮಾಡಿದ್ದಾರೆ. ಕೊವಿಡ್ ಕೇರ್ ಸೆಂಟರ್​ನಲ್ಲಿ ಇದ್ದು ಸೋಂಕಿತರಿಗೆ ಧೈರ್ಯ ತುಂಬಿದ್ದೀರಿ. ನಿಮ್ಮನ್ನ ಆರೋಗ್ಯ ಸಚಿವರನ್ನಾಗಿ ಮಾಡಿದ್ರೆ ಇಡೀ ರಾಜ್ಯಕ್ಕೆ ಸೇವೆ ಸಿಗುತ್ತದೆ. ಒಂದು ದಿನ ನೀವು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಅನಿಸುತ್ತದೆ ಎಂದು ಸೋಂಕಿತ ರೇಣುಕಾಚಾರ್ಯ ಕಾರ್ಯವನ್ನು ಹಾಡಿ‌‌ಕೊಂಡಾಡಿದ್ದಾರೆ.

ಎಂ.ಪಿ ರೇಣುಕಾಚಾರ್ಯ ಸೋಂಕಿನಿಂದ ಗುಣಮುಖರಾದವರನ್ನು ತನ್ನ ಅಂಬ್ಯೂಲೆನ್ಸ್​ನಲ್ಲೇ ಕಳಿಹಿಸಿಕೊಡುವ ಏರ್ಪಾಡು ಮಾಡಿದ್ದಾರೆ. ಗುಣಮುಖರಾದವರು, ಕೊವಿಡ್ ಕೇರ್ ಸೆಂಟರ್ ಬಿಟ್ಟು ಹೋಗುತ್ತಿರುವಾಗ ಕಣ್ಣೀರು ಹಾಕುತ್ತಾ ಹೋಗಿದ್ದಾರೆ. ಇದನ್ನು ನೋಡಿದ ಎಂ.ಪಿ ರೇಣುಕಾಚಾರ್ಯ ಕೆಲ ಕ್ಷಣ ಭಾವುಕರಾಗಿದ್ದಾರೆ.

ಇದನ್ನೂ ಓದಿ: 

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ

H Vishwanath Press Meet ಮಹಾನುಭಾವ ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ -ಹೆಚ್. ವಿಶ್ವನಾಥ್

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!