AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!

ಒಂದು ದಿನ ನೀವು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಅನಿಸುತ್ತದೆ ಎಂದು ಸೋಂಕಿತ ರೇಣುಕಾಚಾರ್ಯ ಕಾರ್ಯವನ್ನು ಹಾಡಿ‌‌ಕೊಂಡಾಡಿದ್ದಾರೆ.

ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!
ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!
Follow us
TV9 Web
| Updated By: shruti hegde

Updated on: Jun 19, 2021 | 1:43 PM

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸೋಂಕಿನಿಂದ ಗುಣಮುಖರಾದವರನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಂಕಿತರೋರ್ವರು ಸರ್.. ನೀವು ಆರೋಗ್ಯ ಸಚಿವರಾಗಬೇಕು. ನೀವು ಅರೋಗ್ಯ ಸಚಿವರಾದರೆ ರಾಜ್ಯಕ್ಕೆ ಸೇವೆ ಸಿಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ. ಈ ಮಾತು ಕೇಳಿದ ಎಂ.ಪಿ. ರೇಣುಕಾಚಾರ್ಯರಿಗೆ ಕಣ್ತುಂಬಿ ಬಂದಿದೆ.

ಕೊರೊನಾದಿಂದ ಗುಣಮುಖರಾದವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಭಾಗಿಯಾಗಿದ್ದರು. ರೇಣುಕಾಚಾರ್ಯರಿಗೆ ಆರೋಗ್ಯ ಸಚಿವರಾಗುವಂತೆ ಸೋಂಕಿತ ಮನವಿ ಮಾಡಿದ್ದಾರೆ. ಕೊವಿಡ್ ಕೇರ್ ಸೆಂಟರ್​ನಲ್ಲಿ ಇದ್ದು ಸೋಂಕಿತರಿಗೆ ಧೈರ್ಯ ತುಂಬಿದ್ದೀರಿ. ನಿಮ್ಮನ್ನ ಆರೋಗ್ಯ ಸಚಿವರನ್ನಾಗಿ ಮಾಡಿದ್ರೆ ಇಡೀ ರಾಜ್ಯಕ್ಕೆ ಸೇವೆ ಸಿಗುತ್ತದೆ. ಒಂದು ದಿನ ನೀವು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಅನಿಸುತ್ತದೆ ಎಂದು ಸೋಂಕಿತ ರೇಣುಕಾಚಾರ್ಯ ಕಾರ್ಯವನ್ನು ಹಾಡಿ‌‌ಕೊಂಡಾಡಿದ್ದಾರೆ.

ಎಂ.ಪಿ ರೇಣುಕಾಚಾರ್ಯ ಸೋಂಕಿನಿಂದ ಗುಣಮುಖರಾದವರನ್ನು ತನ್ನ ಅಂಬ್ಯೂಲೆನ್ಸ್​ನಲ್ಲೇ ಕಳಿಹಿಸಿಕೊಡುವ ಏರ್ಪಾಡು ಮಾಡಿದ್ದಾರೆ. ಗುಣಮುಖರಾದವರು, ಕೊವಿಡ್ ಕೇರ್ ಸೆಂಟರ್ ಬಿಟ್ಟು ಹೋಗುತ್ತಿರುವಾಗ ಕಣ್ಣೀರು ಹಾಕುತ್ತಾ ಹೋಗಿದ್ದಾರೆ. ಇದನ್ನು ನೋಡಿದ ಎಂ.ಪಿ ರೇಣುಕಾಚಾರ್ಯ ಕೆಲ ಕ್ಷಣ ಭಾವುಕರಾಗಿದ್ದಾರೆ.

ಇದನ್ನೂ ಓದಿ: 

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ

H Vishwanath Press Meet ಮಹಾನುಭಾವ ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ -ಹೆಚ್. ವಿಶ್ವನಾಥ್

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ