AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!

ಒಂದು ದಿನ ನೀವು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಅನಿಸುತ್ತದೆ ಎಂದು ಸೋಂಕಿತ ರೇಣುಕಾಚಾರ್ಯ ಕಾರ್ಯವನ್ನು ಹಾಡಿ‌‌ಕೊಂಡಾಡಿದ್ದಾರೆ.

ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!
ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!
TV9 Web
| Edited By: |

Updated on: Jun 19, 2021 | 1:43 PM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸೋಂಕಿನಿಂದ ಗುಣಮುಖರಾದವರನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಂಕಿತರೋರ್ವರು ಸರ್.. ನೀವು ಆರೋಗ್ಯ ಸಚಿವರಾಗಬೇಕು. ನೀವು ಅರೋಗ್ಯ ಸಚಿವರಾದರೆ ರಾಜ್ಯಕ್ಕೆ ಸೇವೆ ಸಿಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ. ಈ ಮಾತು ಕೇಳಿದ ಎಂ.ಪಿ. ರೇಣುಕಾಚಾರ್ಯರಿಗೆ ಕಣ್ತುಂಬಿ ಬಂದಿದೆ.

ಕೊರೊನಾದಿಂದ ಗುಣಮುಖರಾದವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಭಾಗಿಯಾಗಿದ್ದರು. ರೇಣುಕಾಚಾರ್ಯರಿಗೆ ಆರೋಗ್ಯ ಸಚಿವರಾಗುವಂತೆ ಸೋಂಕಿತ ಮನವಿ ಮಾಡಿದ್ದಾರೆ. ಕೊವಿಡ್ ಕೇರ್ ಸೆಂಟರ್​ನಲ್ಲಿ ಇದ್ದು ಸೋಂಕಿತರಿಗೆ ಧೈರ್ಯ ತುಂಬಿದ್ದೀರಿ. ನಿಮ್ಮನ್ನ ಆರೋಗ್ಯ ಸಚಿವರನ್ನಾಗಿ ಮಾಡಿದ್ರೆ ಇಡೀ ರಾಜ್ಯಕ್ಕೆ ಸೇವೆ ಸಿಗುತ್ತದೆ. ಒಂದು ದಿನ ನೀವು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಅನಿಸುತ್ತದೆ ಎಂದು ಸೋಂಕಿತ ರೇಣುಕಾಚಾರ್ಯ ಕಾರ್ಯವನ್ನು ಹಾಡಿ‌‌ಕೊಂಡಾಡಿದ್ದಾರೆ.

ಎಂ.ಪಿ ರೇಣುಕಾಚಾರ್ಯ ಸೋಂಕಿನಿಂದ ಗುಣಮುಖರಾದವರನ್ನು ತನ್ನ ಅಂಬ್ಯೂಲೆನ್ಸ್​ನಲ್ಲೇ ಕಳಿಹಿಸಿಕೊಡುವ ಏರ್ಪಾಡು ಮಾಡಿದ್ದಾರೆ. ಗುಣಮುಖರಾದವರು, ಕೊವಿಡ್ ಕೇರ್ ಸೆಂಟರ್ ಬಿಟ್ಟು ಹೋಗುತ್ತಿರುವಾಗ ಕಣ್ಣೀರು ಹಾಕುತ್ತಾ ಹೋಗಿದ್ದಾರೆ. ಇದನ್ನು ನೋಡಿದ ಎಂ.ಪಿ ರೇಣುಕಾಚಾರ್ಯ ಕೆಲ ಕ್ಷಣ ಭಾವುಕರಾಗಿದ್ದಾರೆ.

ಇದನ್ನೂ ಓದಿ: 

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ

H Vishwanath Press Meet ಮಹಾನುಭಾವ ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ -ಹೆಚ್. ವಿಶ್ವನಾಥ್

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ