AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!

ಒಂದು ದಿನ ನೀವು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಅನಿಸುತ್ತದೆ ಎಂದು ಸೋಂಕಿತ ರೇಣುಕಾಚಾರ್ಯ ಕಾರ್ಯವನ್ನು ಹಾಡಿ‌‌ಕೊಂಡಾಡಿದ್ದಾರೆ.

ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!
ರೇಣುಕಾಚಾರ್ಯಗೆ.. ಸರ್ ನೀವು ಆರೋಗ್ಯ ಸಚಿವರಾಗಬೇಕು ಎಂದ ಸೋಂಕಿತ!
TV9 Web
| Edited By: |

Updated on: Jun 19, 2021 | 1:43 PM

Share

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಬಗಟ್ಟೆ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸೋಂಕಿನಿಂದ ಗುಣಮುಖರಾದವರನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಂಕಿತರೋರ್ವರು ಸರ್.. ನೀವು ಆರೋಗ್ಯ ಸಚಿವರಾಗಬೇಕು. ನೀವು ಅರೋಗ್ಯ ಸಚಿವರಾದರೆ ರಾಜ್ಯಕ್ಕೆ ಸೇವೆ ಸಿಗುತ್ತದೆ ಎಂದು ಪಟ್ಟು ಹಿಡಿದಿದ್ದಾರೆ. ಈ ಮಾತು ಕೇಳಿದ ಎಂ.ಪಿ. ರೇಣುಕಾಚಾರ್ಯರಿಗೆ ಕಣ್ತುಂಬಿ ಬಂದಿದೆ.

ಕೊರೊನಾದಿಂದ ಗುಣಮುಖರಾದವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಭಾಗಿಯಾಗಿದ್ದರು. ರೇಣುಕಾಚಾರ್ಯರಿಗೆ ಆರೋಗ್ಯ ಸಚಿವರಾಗುವಂತೆ ಸೋಂಕಿತ ಮನವಿ ಮಾಡಿದ್ದಾರೆ. ಕೊವಿಡ್ ಕೇರ್ ಸೆಂಟರ್​ನಲ್ಲಿ ಇದ್ದು ಸೋಂಕಿತರಿಗೆ ಧೈರ್ಯ ತುಂಬಿದ್ದೀರಿ. ನಿಮ್ಮನ್ನ ಆರೋಗ್ಯ ಸಚಿವರನ್ನಾಗಿ ಮಾಡಿದ್ರೆ ಇಡೀ ರಾಜ್ಯಕ್ಕೆ ಸೇವೆ ಸಿಗುತ್ತದೆ. ಒಂದು ದಿನ ನೀವು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಅನಿಸುತ್ತದೆ ಎಂದು ಸೋಂಕಿತ ರೇಣುಕಾಚಾರ್ಯ ಕಾರ್ಯವನ್ನು ಹಾಡಿ‌‌ಕೊಂಡಾಡಿದ್ದಾರೆ.

ಎಂ.ಪಿ ರೇಣುಕಾಚಾರ್ಯ ಸೋಂಕಿನಿಂದ ಗುಣಮುಖರಾದವರನ್ನು ತನ್ನ ಅಂಬ್ಯೂಲೆನ್ಸ್​ನಲ್ಲೇ ಕಳಿಹಿಸಿಕೊಡುವ ಏರ್ಪಾಡು ಮಾಡಿದ್ದಾರೆ. ಗುಣಮುಖರಾದವರು, ಕೊವಿಡ್ ಕೇರ್ ಸೆಂಟರ್ ಬಿಟ್ಟು ಹೋಗುತ್ತಿರುವಾಗ ಕಣ್ಣೀರು ಹಾಕುತ್ತಾ ಹೋಗಿದ್ದಾರೆ. ಇದನ್ನು ನೋಡಿದ ಎಂ.ಪಿ ರೇಣುಕಾಚಾರ್ಯ ಕೆಲ ಕ್ಷಣ ಭಾವುಕರಾಗಿದ್ದಾರೆ.

ಇದನ್ನೂ ಓದಿ: 

20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು: ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದ ಶಾಸಕ ಎಂ.ಪಿ.ರೇಣುಕಾಚಾರ್ಯ

H Vishwanath Press Meet ಮಹಾನುಭಾವ ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ -ಹೆಚ್. ವಿಶ್ವನಾಥ್

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ