AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ, ಆತ ಒಬ್ಬ ನಾಲಾಯಕ್ -ರೇಣುಕಾಚಾರ್ಯ

ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ. ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ. ಅವರದ್ದೇನಿದ್ದರೂ ಬೆಂಕಿ ಹಚ್ಚುವ ಕೆಲಸ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ, ಆತ ಒಬ್ಬ ನಾಲಾಯಕ್ -ರೇಣುಕಾಚಾರ್ಯ
ಶಾಸಕ M.P.ರೇಣುಕಾಚಾರ್ಯ
Skanda
| Edited By: |

Updated on:Dec 13, 2020 | 4:41 PM

Share

ದಾವಣಗೆರೆ: ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ. ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ. ಅವರದ್ದೇನಿದ್ದರೂ ಬೆಂಕಿ ಹಚ್ಚುವ ಕೆಲಸ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಚಂದ್ರಶೇಖರ್ ಸಮಸ್ಯೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಕೋಡಿಹಳ್ಳಿಯಿಂದ ಸಮಸ್ಯೆ ಪರಿಹಾರ ಆಗಲ್ಲ. ಬೇಕಿದ್ದರೆ ಸಾರಿಗೆ ನೌಕರರು ಬಂದು ಸರ್ಕಾರದ ಜೊತೆ ಮಾತಾಡಲಿ. ಸಾರಿಗೆ ಸಿಬ್ಬಂದಿಗೂ ಕೋಡಿಹಳ್ಳಿ ಚಂದ್ರಶೇಖರ್‌ಗೂ ಏನು ಸಂಬಂಧ. ಆತ ಒಬ್ಬ ನಾಲಾಯಕ್​ ಎಂದು ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಎಸ್ಮಾ ಯಾವಾಗ ಜಾರಿ ಮಾಡ್ತೀರಿ ಸಿಎಂ ಸಾಹೇಬ್ರೇ?.. ನಮ್ಮನ್ನೆಲ್ಲಾ ಯಾವ ಜೈಲಿಗೆ ಕಳಿಸ್ತೀರಿ? -BSYಗೆ ಕೋಡಿಹಳ್ಳಿ ಸವಾಲ್​

Published On - 4:35 pm, Sun, 13 December 20

Follow Us
Skanda
Skanda
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ