AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ, ಆತ ಒಬ್ಬ ನಾಲಾಯಕ್ -ರೇಣುಕಾಚಾರ್ಯ

ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ. ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ. ಅವರದ್ದೇನಿದ್ದರೂ ಬೆಂಕಿ ಹಚ್ಚುವ ಕೆಲಸ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ, ಆತ ಒಬ್ಬ ನಾಲಾಯಕ್ -ರೇಣುಕಾಚಾರ್ಯ
ಶಾಸಕ M.P.ರೇಣುಕಾಚಾರ್ಯ
Skanda
| Edited By: |

Updated on:Dec 13, 2020 | 4:41 PM

Share

ದಾವಣಗೆರೆ: ಕೋಡಿಹಳ್ಳಿ ಚಂದ್ರಶೇಖರ್ ಸಂಘಟಿತ ದಲ್ಲಾಳಿಗಳ ಮುಖ್ಯಸ್ಥ. ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯಲ್ಲ. ಅವರದ್ದೇನಿದ್ದರೂ ಬೆಂಕಿ ಹಚ್ಚುವ ಕೆಲಸ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಚಂದ್ರಶೇಖರ್ ಸಮಸ್ಯೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಕೋಡಿಹಳ್ಳಿಯಿಂದ ಸಮಸ್ಯೆ ಪರಿಹಾರ ಆಗಲ್ಲ. ಬೇಕಿದ್ದರೆ ಸಾರಿಗೆ ನೌಕರರು ಬಂದು ಸರ್ಕಾರದ ಜೊತೆ ಮಾತಾಡಲಿ. ಸಾರಿಗೆ ಸಿಬ್ಬಂದಿಗೂ ಕೋಡಿಹಳ್ಳಿ ಚಂದ್ರಶೇಖರ್‌ಗೂ ಏನು ಸಂಬಂಧ. ಆತ ಒಬ್ಬ ನಾಲಾಯಕ್​ ಎಂದು ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಎಸ್ಮಾ ಯಾವಾಗ ಜಾರಿ ಮಾಡ್ತೀರಿ ಸಿಎಂ ಸಾಹೇಬ್ರೇ?.. ನಮ್ಮನ್ನೆಲ್ಲಾ ಯಾವ ಜೈಲಿಗೆ ಕಳಿಸ್ತೀರಿ? -BSYಗೆ ಕೋಡಿಹಳ್ಳಿ ಸವಾಲ್​

Published On - 4:35 pm, Sun, 13 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ