AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ

MP Renukacharya: ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು, ತಂದೆ-ತಾಯಿಯ ಸ್ಥಾನದಲ್ಲಿ ನಿಂತು ಮುಂದಿನ ವಿದ್ಯಾಭ್ಯಾಸ ಕೊಡಿಸುವುದಾಗಿ ಶಾಸಕ ರೇಣುಕಾಚಾರ್ಯ ಹೇಳಿದರು. ರೇಣುಕಾಚಾರ್ಯ ದಂಪತಿ ಬಾಲಕಿಯನ್ನು ಬಾಚಿ ತಬ್ಬಿಕೊಂಡು ಸಾಂತ್ವನ ಹೇಳಿದರು.

ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ
ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಶಾಸಕ ಎಂಪಿ ರೇಣುಕಾಚಾರ್ಯ
TV9 Web
| Edited By: ಸಾಧು ಶ್ರೀನಾಥ್​|

Updated on:Jul 01, 2021 | 4:25 PM

Share

ದಾವಣಗೆರೆ: ಕೊರೊನಾ ಮಹಾಮಾರಿ ಕಾಲದಲ್ಲಿ ತಮ್ಮ ಕ್ಷೇತ್ರದಲ್ಲಿ ಜನಸೇವೆಯಲ್ಲಿ ಸಕ್ರಿಯವಾಗಿರುವ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಈಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟು, ಕೊರೊನಾ ಕಾಲದಲ್ಲಿ ಅನಾಥಳಾದ ಬಾಲಕಿಯನ್ನು ದತ್ತು ತೆಗೆದುಕೊಳ್ಳುವ ಮಾತನ್ನಾಡಿದ್ದಾರೆ. ಪತ್ನಿ ಸುಮಿತ್ರಾ ಅವರ ಜತೆ ಬಾಲಕಿಯ ನಿವಾಸಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆಯುವುದಾಗಿ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಹಳ್ಳಿ ಗ್ರಾಮ ಬಾಲಕಿ ಕೊರೊನಾ ಸೋಂಕಿನಿಂದಾಗಿ ತಂದೆಯನ್ನು ಕಳೆದುಕೊಂಡಿದ್ದಾಳೆ. ಕೆಲ ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡು, ಎರಡು ತಿಂಗಳ ಹಿಂದೆ ಕೋವಿಡ್ ನಿಂದ ತಂದೆಯನ್ನೂ ಬಾಲಕಿ ಕಳೆದುಕೊಂಡಿದ್ದಾಳೆ. ಶಾಸಕ ರೇಣುಕಾಚಾರ್ಯ ಇಂದು ಆ ಬಾಲಕಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದ್ದಾರೆ.

ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು, ತಂದೆ-ತಾಯಿಯ ಸ್ಥಾನದಲ್ಲಿ ನಿಂತು ಮುಂದಿನ ವಿದ್ಯಾಭ್ಯಾಸ ಕೊಡಿಸುವುದಾಗಿ ಶಾಸಕ ರೇಣುಕಾಚಾರ್ಯ ಹೇಳಿದರು. ರೇಣುಕಾಚಾರ್ಯ ದಂಪತಿ ಬಾಲಕಿಯನ್ನು ಬಾಚಿ ತಬ್ಬಿಕೊಂಡು ಸಾಂತ್ವನ ಹೇಳಿದರು.

MP Renukacharya wants to adopt a girl orphaned during quarantine in honnali taluk 2

ಶಾಸಕ ರೇಣುಕಾಚಾರ್ಯ ಇಂದು ಆ ಬಾಲಕಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದ್ದಾರೆ

(MP Renukacharya wants to adopt a girl orphaned during corona times in honnali taluk)

BJP MLA Renukacharya Makes Dosas : ಕೊವಿಡ್ ಸೋಂಕಿತರಿಗಾಗಿ ತಾವೇ ದೋಸೆ ಮಾಡಿ ಕೊಟ್ಟ ರೇಣುಕಾಚಾರ್ಯ ಮತ್ತು ಪತ್ನಿ

Published On - 4:14 pm, Thu, 1 July 21

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!