AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ

MP Renukacharya: ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು, ತಂದೆ-ತಾಯಿಯ ಸ್ಥಾನದಲ್ಲಿ ನಿಂತು ಮುಂದಿನ ವಿದ್ಯಾಭ್ಯಾಸ ಕೊಡಿಸುವುದಾಗಿ ಶಾಸಕ ರೇಣುಕಾಚಾರ್ಯ ಹೇಳಿದರು. ರೇಣುಕಾಚಾರ್ಯ ದಂಪತಿ ಬಾಲಕಿಯನ್ನು ಬಾಚಿ ತಬ್ಬಿಕೊಂಡು ಸಾಂತ್ವನ ಹೇಳಿದರು.

ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ
ಕೊರೊನಾದಿಂದ ಅನಾಥಳಾದ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ಶಾಸಕ ಎಂಪಿ ರೇಣುಕಾಚಾರ್ಯ
TV9 Web
| Edited By: |

Updated on:Jul 01, 2021 | 4:25 PM

Share

ದಾವಣಗೆರೆ: ಕೊರೊನಾ ಮಹಾಮಾರಿ ಕಾಲದಲ್ಲಿ ತಮ್ಮ ಕ್ಷೇತ್ರದಲ್ಲಿ ಜನಸೇವೆಯಲ್ಲಿ ಸಕ್ರಿಯವಾಗಿರುವ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಈಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟು, ಕೊರೊನಾ ಕಾಲದಲ್ಲಿ ಅನಾಥಳಾದ ಬಾಲಕಿಯನ್ನು ದತ್ತು ತೆಗೆದುಕೊಳ್ಳುವ ಮಾತನ್ನಾಡಿದ್ದಾರೆ. ಪತ್ನಿ ಸುಮಿತ್ರಾ ಅವರ ಜತೆ ಬಾಲಕಿಯ ನಿವಾಸಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆಯುವುದಾಗಿ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಹಳ್ಳಿ ಗ್ರಾಮ ಬಾಲಕಿ ಕೊರೊನಾ ಸೋಂಕಿನಿಂದಾಗಿ ತಂದೆಯನ್ನು ಕಳೆದುಕೊಂಡಿದ್ದಾಳೆ. ಕೆಲ ವರ್ಷಗಳ ಹಿಂದೆ ತಾಯಿಯನ್ನು ಕಳೆದುಕೊಂಡು, ಎರಡು ತಿಂಗಳ ಹಿಂದೆ ಕೋವಿಡ್ ನಿಂದ ತಂದೆಯನ್ನೂ ಬಾಲಕಿ ಕಳೆದುಕೊಂಡಿದ್ದಾಳೆ. ಶಾಸಕ ರೇಣುಕಾಚಾರ್ಯ ಇಂದು ಆ ಬಾಲಕಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದ್ದಾರೆ.

ಬಾಲಕಿಯ ಸಂಬಂಧಿಕರು ಒಪ್ಪಿದರೆ ದತ್ತು ಪಡೆದು, ತಂದೆ-ತಾಯಿಯ ಸ್ಥಾನದಲ್ಲಿ ನಿಂತು ಮುಂದಿನ ವಿದ್ಯಾಭ್ಯಾಸ ಕೊಡಿಸುವುದಾಗಿ ಶಾಸಕ ರೇಣುಕಾಚಾರ್ಯ ಹೇಳಿದರು. ರೇಣುಕಾಚಾರ್ಯ ದಂಪತಿ ಬಾಲಕಿಯನ್ನು ಬಾಚಿ ತಬ್ಬಿಕೊಂಡು ಸಾಂತ್ವನ ಹೇಳಿದರು.

MP Renukacharya wants to adopt a girl orphaned during quarantine in honnali taluk 2

ಶಾಸಕ ರೇಣುಕಾಚಾರ್ಯ ಇಂದು ಆ ಬಾಲಕಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದ್ದಾರೆ

(MP Renukacharya wants to adopt a girl orphaned during corona times in honnali taluk)

BJP MLA Renukacharya Makes Dosas : ಕೊವಿಡ್ ಸೋಂಕಿತರಿಗಾಗಿ ತಾವೇ ದೋಸೆ ಮಾಡಿ ಕೊಟ್ಟ ರೇಣುಕಾಚಾರ್ಯ ಮತ್ತು ಪತ್ನಿ

Published On - 4:14 pm, Thu, 1 July 21

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!