ಮಂಗಳೂರು ಫೈರಿಂಗ್, ಅಪರಾಧಿಗಳಿಗೆ ಪರಿಹಾರ ಕೊಡೋಲ್ಲ: ಶೋಭಾ ಘೋಷಣೆ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ- ಸಿಎಎ ವಿರೋಧಿಸಿ, ಇತ್ತೀಚೆಗೆ ನಗರದಲ್ಲಿ ಪ್ರತಿಭಟನೆಗಳು ನಡೆದ ಸಂದರ್ಭದಲ್ಲಿ ಗೋಲಿಬಾರ್​ ನಡೆದಿತ್ತು. ಪೊಲೀಸರ ಗುಂಡಿಗೆ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ, ಅಪರಾಧಿಗಳಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೊಸ ಬಾಂಬ್ ಸಿಡಿಸಿದ್ದಾರೆ. ಸರ್ಕಾರ ಪರಿಹಾರ ಘೋಷಣೆ ಮಾಡಿದೆ ಅಷ್ಟೆ. ಪರಿಹಾರ ನೀಡಿಲ್ಲ. ಮಂಗಳೂರು ಗಲಭೆಯಲ್ಲಿ ಮೃತಪಟ್ಟವರು ಅಪರಾಧಿಗಳು ಅಂತಾ ಸಾಬೀತಾದ್ರೆ ಪರಿಹಾರ ವಾಪಾಸ್ ಪಡೆಯುವ ಬಗ್ಗೆ ಚಿಂತಿಸಲಾಗುವುದು. ತನಿಖೆಯ ಬಳಿಕ ಪರಿಹಾರದ ವಿಚಾರವನ್ನು ಆಲೋಚಿಸುವ ಬಗ್ಗೆ […]

ಮಂಗಳೂರು ಫೈರಿಂಗ್, ಅಪರಾಧಿಗಳಿಗೆ ಪರಿಹಾರ ಕೊಡೋಲ್ಲ: ಶೋಭಾ ಘೋಷಣೆ
ಸಾಧು ಶ್ರೀನಾಥ್​

Updated on: Dec 25, 2019 | 11:07 AM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ- ಸಿಎಎ ವಿರೋಧಿಸಿ, ಇತ್ತೀಚೆಗೆ ನಗರದಲ್ಲಿ ಪ್ರತಿಭಟನೆಗಳು ನಡೆದ ಸಂದರ್ಭದಲ್ಲಿ ಗೋಲಿಬಾರ್​ ನಡೆದಿತ್ತು. ಪೊಲೀಸರ ಗುಂಡಿಗೆ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ, ಅಪರಾಧಿಗಳಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೊಸ ಬಾಂಬ್ ಸಿಡಿಸಿದ್ದಾರೆ.

ಸರ್ಕಾರ ಪರಿಹಾರ ಘೋಷಣೆ ಮಾಡಿದೆ ಅಷ್ಟೆ. ಪರಿಹಾರ ನೀಡಿಲ್ಲ. ಮಂಗಳೂರು ಗಲಭೆಯಲ್ಲಿ ಮೃತಪಟ್ಟವರು ಅಪರಾಧಿಗಳು ಅಂತಾ ಸಾಬೀತಾದ್ರೆ ಪರಿಹಾರ ವಾಪಾಸ್ ಪಡೆಯುವ ಬಗ್ಗೆ ಚಿಂತಿಸಲಾಗುವುದು. ತನಿಖೆಯ ಬಳಿಕ ಪರಿಹಾರದ ವಿಚಾರವನ್ನು ಆಲೋಚಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Published On - 11:06 am, Wed, 25 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us