AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಜಾಧವ್​ಗೆ ಮತ್ತೆ ಅನಾರೋಗ್ಯ, ಜಯದೇವ ಆಸ್ಪತ್ರೆಗೆ ದಾಖಲು

ಇತ್ತೀಚೆಗಷ್ಟೇ ಬಿಜೆಪಿ ಸೇರಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಉಮೇಶ್ ಜಾಧವ್ ಎದೆನೋವಿನ ಬಗ್ಗೆ ದೂರಿದ ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಬಗ್ಗೆ ಖುದ್ದು ಜಾಧವ್ ಟ್ವೀಟ್ ಮೂಲಕ ಮಾಹಿತಿ ಒದಗಿಸಿದ್ದಾರೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲವೆಂದು ಸಂಸದರು ಮನವಿ ಮಾಡಿದ್ದಾರೆ. ಸಂಸತ್​ಗೆ ಆಯ್ಕೆಯಾಗುವ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ಜಾಧವ್ ವಿಧಾನಸಭೆಯಲ್ಲಿ ಚಿಂಚೋಳಿ ಮತಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದನ್ನು ಜ್ಞಾಪಿಸಿಕೊಳ್ಳಬಹುದಾಗಿದೆ.

ಸಂಸದ ಜಾಧವ್​ಗೆ ಮತ್ತೆ ಅನಾರೋಗ್ಯ, ಜಯದೇವ ಆಸ್ಪತ್ರೆಗೆ ದಾಖಲು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 28, 2020 | 6:05 PM

Share

ಇತ್ತೀಚೆಗಷ್ಟೇ ಬಿಜೆಪಿ ಸೇರಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಉಮೇಶ್ ಜಾಧವ್ ಎದೆನೋವಿನ ಬಗ್ಗೆ ದೂರಿದ ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಬಗ್ಗೆ ಖುದ್ದು ಜಾಧವ್ ಟ್ವೀಟ್ ಮೂಲಕ ಮಾಹಿತಿ ಒದಗಿಸಿದ್ದಾರೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲವೆಂದು ಸಂಸದರು ಮನವಿ ಮಾಡಿದ್ದಾರೆ.

ಸಂಸತ್​ಗೆ ಆಯ್ಕೆಯಾಗುವ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ಜಾಧವ್ ವಿಧಾನಸಭೆಯಲ್ಲಿ ಚಿಂಚೋಳಿ ಮತಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದನ್ನು ಜ್ಞಾಪಿಸಿಕೊಳ್ಳಬಹುದಾಗಿದೆ.

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು