AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಜಾಧವ್​ಗೆ ಮತ್ತೆ ಅನಾರೋಗ್ಯ, ಜಯದೇವ ಆಸ್ಪತ್ರೆಗೆ ದಾಖಲು

ಇತ್ತೀಚೆಗಷ್ಟೇ ಬಿಜೆಪಿ ಸೇರಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಉಮೇಶ್ ಜಾಧವ್ ಎದೆನೋವಿನ ಬಗ್ಗೆ ದೂರಿದ ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಬಗ್ಗೆ ಖುದ್ದು ಜಾಧವ್ ಟ್ವೀಟ್ ಮೂಲಕ ಮಾಹಿತಿ ಒದಗಿಸಿದ್ದಾರೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲವೆಂದು ಸಂಸದರು ಮನವಿ ಮಾಡಿದ್ದಾರೆ. ಸಂಸತ್​ಗೆ ಆಯ್ಕೆಯಾಗುವ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ಜಾಧವ್ ವಿಧಾನಸಭೆಯಲ್ಲಿ ಚಿಂಚೋಳಿ ಮತಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದನ್ನು ಜ್ಞಾಪಿಸಿಕೊಳ್ಳಬಹುದಾಗಿದೆ.

ಸಂಸದ ಜಾಧವ್​ಗೆ ಮತ್ತೆ ಅನಾರೋಗ್ಯ, ಜಯದೇವ ಆಸ್ಪತ್ರೆಗೆ ದಾಖಲು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 28, 2020 | 6:05 PM

Share

ಇತ್ತೀಚೆಗಷ್ಟೇ ಬಿಜೆಪಿ ಸೇರಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಡಾ.ಉಮೇಶ್ ಜಾಧವ್ ಎದೆನೋವಿನ ಬಗ್ಗೆ ದೂರಿದ ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಬಗ್ಗೆ ಖುದ್ದು ಜಾಧವ್ ಟ್ವೀಟ್ ಮೂಲಕ ಮಾಹಿತಿ ಒದಗಿಸಿದ್ದಾರೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲವೆಂದು ಸಂಸದರು ಮನವಿ ಮಾಡಿದ್ದಾರೆ.

ಸಂಸತ್​ಗೆ ಆಯ್ಕೆಯಾಗುವ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದ ಜಾಧವ್ ವಿಧಾನಸಭೆಯಲ್ಲಿ ಚಿಂಚೋಳಿ ಮತಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದನ್ನು ಜ್ಞಾಪಿಸಿಕೊಳ್ಳಬಹುದಾಗಿದೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!