AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​

ಈ ಮೊದಲು ಕಾಂಗ್ರೆಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್​​ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲಿ ಮಾಡೋಕೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​
ಎಂಟಿಬಿ ನಾಗರಾಜ್​
ರಾಜೇಶ್ ದುಗ್ಗುಮನೆ
|

Updated on: Jan 21, 2021 | 2:23 PM

Share

ಬೆಂಗಳೂರು: ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸಂಪುಟ ವಿಸ್ತರಣೆ ಕಸರತ್ತು ಪೂರ್ಣಗೊಳಿಸಿದ್ದಾರೆ. ಈ ವೇಳೆ ಸಹಿಜವಾಗಿಯೇ ಸಚಿವ ಸ್ಥಾನ ಸಿಗದ ಕೆಲವರು ಯಡಿಯೂರಪ್ಪ ವಿರುದ್ಧ ರೆಬೆಲ್​ ಆಗಿದ್ದಾರೆ. ಆದರೆ, ಸಚಿವ ಸ್ಥಾನ ಪಡೆದವರು ಕೂಡ ಈಗ ತಮಗೆ ಬೇಕಾದ ಖಾತೆ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಈ ಮೊದಲು ಕಾಂಗ್ರೆಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್​​ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಎಂಟಿಬಿಯನ್ನು ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇಂದು ಮುಂಜಾನೆ ಎಂಟಿಬಿಗೆ ಅಬಕಾರಿ ಸಚಿವ ಸ್ಥಾನ ನೀಡಿದ್ದರು ಬಿಎಸ್​ವೈ. ವಸತಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಎಂಟಿಬಿಗೆ ಇದು ತೀವ್ರ ಹಿನ್ನಡೆ ಉಂಟು ಮಾಡಿದೆ.

ಈ ಬಗ್ಗೆ ಮಾತನಾಡಿರುವ ಎಂಟಿಬಿ, ಅಬಕಾರಿ ಇಲಾಖೆಯಲ್ಲಿ ಮಾಡೋಕೆ ಏನಿದೆ? ಕಂಪನಿಗಳಿಂದ ಮದ್ಯ ಖರೀದಿಸಲಾಗುತ್ತದೆ. ಹೋಲ್​ಸೇಲ್ ದರದಲ್ಲಿ ಡೀಲರ್ಸ್​ಗೆ ಮದ್ಯ ಕೊಡಲಾಗುತ್ತದೆ. ಡೀಲರ್ಸ್​ಗಳು ಇದನ್ನು ಅಂಗಡಿಗೆ ಮಾರಾಟ ಮಾಡುತ್ತಾರೆ. ಮಾರಾಟ ಮಾಡಿ ಬಂದ ಹಣವನ್ನು ಸರ್ಕಾರಕ್ಕೆ ತಲುಪಿಸುತ್ತಾರೆ. ಇಲ್ಲಿ ನಾನು ಮಾಡುವ ಕೆಲಸ ಏನೂ ಇಲ್ಲ ಎಂದು ಅಸಮಾಧಾನದ ಬುಗ್ಗೆ ಚಿಮ್ಮಿಸಿದ್ದಾರೆ.

ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್​​ಸಿಗ್ನಲ್.. ಯಾರಿಗೆ ಯಾವ ಖಾತೆ? ವಿವರ ಇಲ್ಲಿದೆ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ