AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​

ಈ ಮೊದಲು ಕಾಂಗ್ರೆಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್​​ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲಿ ಮಾಡೋಕೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​
ಎಂಟಿಬಿ ನಾಗರಾಜ್​
ರಾಜೇಶ್ ದುಗ್ಗುಮನೆ
|

Updated on: Jan 21, 2021 | 2:23 PM

Share

ಬೆಂಗಳೂರು: ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸಂಪುಟ ವಿಸ್ತರಣೆ ಕಸರತ್ತು ಪೂರ್ಣಗೊಳಿಸಿದ್ದಾರೆ. ಈ ವೇಳೆ ಸಹಿಜವಾಗಿಯೇ ಸಚಿವ ಸ್ಥಾನ ಸಿಗದ ಕೆಲವರು ಯಡಿಯೂರಪ್ಪ ವಿರುದ್ಧ ರೆಬೆಲ್​ ಆಗಿದ್ದಾರೆ. ಆದರೆ, ಸಚಿವ ಸ್ಥಾನ ಪಡೆದವರು ಕೂಡ ಈಗ ತಮಗೆ ಬೇಕಾದ ಖಾತೆ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಈ ಮೊದಲು ಕಾಂಗ್ರೆಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್​​ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಎಂಟಿಬಿಯನ್ನು ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇಂದು ಮುಂಜಾನೆ ಎಂಟಿಬಿಗೆ ಅಬಕಾರಿ ಸಚಿವ ಸ್ಥಾನ ನೀಡಿದ್ದರು ಬಿಎಸ್​ವೈ. ವಸತಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಎಂಟಿಬಿಗೆ ಇದು ತೀವ್ರ ಹಿನ್ನಡೆ ಉಂಟು ಮಾಡಿದೆ.

ಈ ಬಗ್ಗೆ ಮಾತನಾಡಿರುವ ಎಂಟಿಬಿ, ಅಬಕಾರಿ ಇಲಾಖೆಯಲ್ಲಿ ಮಾಡೋಕೆ ಏನಿದೆ? ಕಂಪನಿಗಳಿಂದ ಮದ್ಯ ಖರೀದಿಸಲಾಗುತ್ತದೆ. ಹೋಲ್​ಸೇಲ್ ದರದಲ್ಲಿ ಡೀಲರ್ಸ್​ಗೆ ಮದ್ಯ ಕೊಡಲಾಗುತ್ತದೆ. ಡೀಲರ್ಸ್​ಗಳು ಇದನ್ನು ಅಂಗಡಿಗೆ ಮಾರಾಟ ಮಾಡುತ್ತಾರೆ. ಮಾರಾಟ ಮಾಡಿ ಬಂದ ಹಣವನ್ನು ಸರ್ಕಾರಕ್ಕೆ ತಲುಪಿಸುತ್ತಾರೆ. ಇಲ್ಲಿ ನಾನು ಮಾಡುವ ಕೆಲಸ ಏನೂ ಇಲ್ಲ ಎಂದು ಅಸಮಾಧಾನದ ಬುಗ್ಗೆ ಚಿಮ್ಮಿಸಿದ್ದಾರೆ.

ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್​​ಸಿಗ್ನಲ್.. ಯಾರಿಗೆ ಯಾವ ಖಾತೆ? ವಿವರ ಇಲ್ಲಿದೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ