AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​

ಈ ಮೊದಲು ಕಾಂಗ್ರೆಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್​​ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲಿ ಮಾಡೋಕೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​
ಎಂಟಿಬಿ ನಾಗರಾಜ್​
ರಾಜೇಶ್ ದುಗ್ಗುಮನೆ
|

Updated on: Jan 21, 2021 | 2:23 PM

Share

ಬೆಂಗಳೂರು: ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸಂಪುಟ ವಿಸ್ತರಣೆ ಕಸರತ್ತು ಪೂರ್ಣಗೊಳಿಸಿದ್ದಾರೆ. ಈ ವೇಳೆ ಸಹಿಜವಾಗಿಯೇ ಸಚಿವ ಸ್ಥಾನ ಸಿಗದ ಕೆಲವರು ಯಡಿಯೂರಪ್ಪ ವಿರುದ್ಧ ರೆಬೆಲ್​ ಆಗಿದ್ದಾರೆ. ಆದರೆ, ಸಚಿವ ಸ್ಥಾನ ಪಡೆದವರು ಕೂಡ ಈಗ ತಮಗೆ ಬೇಕಾದ ಖಾತೆ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಈ ಮೊದಲು ಕಾಂಗ್ರೆಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್​​ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಎಂಟಿಬಿಯನ್ನು ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇಂದು ಮುಂಜಾನೆ ಎಂಟಿಬಿಗೆ ಅಬಕಾರಿ ಸಚಿವ ಸ್ಥಾನ ನೀಡಿದ್ದರು ಬಿಎಸ್​ವೈ. ವಸತಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಎಂಟಿಬಿಗೆ ಇದು ತೀವ್ರ ಹಿನ್ನಡೆ ಉಂಟು ಮಾಡಿದೆ.

ಈ ಬಗ್ಗೆ ಮಾತನಾಡಿರುವ ಎಂಟಿಬಿ, ಅಬಕಾರಿ ಇಲಾಖೆಯಲ್ಲಿ ಮಾಡೋಕೆ ಏನಿದೆ? ಕಂಪನಿಗಳಿಂದ ಮದ್ಯ ಖರೀದಿಸಲಾಗುತ್ತದೆ. ಹೋಲ್​ಸೇಲ್ ದರದಲ್ಲಿ ಡೀಲರ್ಸ್​ಗೆ ಮದ್ಯ ಕೊಡಲಾಗುತ್ತದೆ. ಡೀಲರ್ಸ್​ಗಳು ಇದನ್ನು ಅಂಗಡಿಗೆ ಮಾರಾಟ ಮಾಡುತ್ತಾರೆ. ಮಾರಾಟ ಮಾಡಿ ಬಂದ ಹಣವನ್ನು ಸರ್ಕಾರಕ್ಕೆ ತಲುಪಿಸುತ್ತಾರೆ. ಇಲ್ಲಿ ನಾನು ಮಾಡುವ ಕೆಲಸ ಏನೂ ಇಲ್ಲ ಎಂದು ಅಸಮಾಧಾನದ ಬುಗ್ಗೆ ಚಿಮ್ಮಿಸಿದ್ದಾರೆ.

ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್​​ಸಿಗ್ನಲ್.. ಯಾರಿಗೆ ಯಾವ ಖಾತೆ? ವಿವರ ಇಲ್ಲಿದೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ