AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​

ಈ ಮೊದಲು ಕಾಂಗ್ರೆಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್​​ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲಿ ಮಾಡೋಕೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​
ಎಂಟಿಬಿ ನಾಗರಾಜ್​
ರಾಜೇಶ್ ದುಗ್ಗುಮನೆ
|

Updated on: Jan 21, 2021 | 2:23 PM

Share

ಬೆಂಗಳೂರು: ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸಂಪುಟ ವಿಸ್ತರಣೆ ಕಸರತ್ತು ಪೂರ್ಣಗೊಳಿಸಿದ್ದಾರೆ. ಈ ವೇಳೆ ಸಹಿಜವಾಗಿಯೇ ಸಚಿವ ಸ್ಥಾನ ಸಿಗದ ಕೆಲವರು ಯಡಿಯೂರಪ್ಪ ವಿರುದ್ಧ ರೆಬೆಲ್​ ಆಗಿದ್ದಾರೆ. ಆದರೆ, ಸಚಿವ ಸ್ಥಾನ ಪಡೆದವರು ಕೂಡ ಈಗ ತಮಗೆ ಬೇಕಾದ ಖಾತೆ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಈ ಮೊದಲು ಕಾಂಗ್ರೆಸ್​ನಲ್ಲಿದ್ದು ನಂತರ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್​​ ಈಗ ವಸತಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಎಂಟಿಬಿಯನ್ನು ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇಂದು ಮುಂಜಾನೆ ಎಂಟಿಬಿಗೆ ಅಬಕಾರಿ ಸಚಿವ ಸ್ಥಾನ ನೀಡಿದ್ದರು ಬಿಎಸ್​ವೈ. ವಸತಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಎಂಟಿಬಿಗೆ ಇದು ತೀವ್ರ ಹಿನ್ನಡೆ ಉಂಟು ಮಾಡಿದೆ.

ಈ ಬಗ್ಗೆ ಮಾತನಾಡಿರುವ ಎಂಟಿಬಿ, ಅಬಕಾರಿ ಇಲಾಖೆಯಲ್ಲಿ ಮಾಡೋಕೆ ಏನಿದೆ? ಕಂಪನಿಗಳಿಂದ ಮದ್ಯ ಖರೀದಿಸಲಾಗುತ್ತದೆ. ಹೋಲ್​ಸೇಲ್ ದರದಲ್ಲಿ ಡೀಲರ್ಸ್​ಗೆ ಮದ್ಯ ಕೊಡಲಾಗುತ್ತದೆ. ಡೀಲರ್ಸ್​ಗಳು ಇದನ್ನು ಅಂಗಡಿಗೆ ಮಾರಾಟ ಮಾಡುತ್ತಾರೆ. ಮಾರಾಟ ಮಾಡಿ ಬಂದ ಹಣವನ್ನು ಸರ್ಕಾರಕ್ಕೆ ತಲುಪಿಸುತ್ತಾರೆ. ಇಲ್ಲಿ ನಾನು ಮಾಡುವ ಕೆಲಸ ಏನೂ ಇಲ್ಲ ಎಂದು ಅಸಮಾಧಾನದ ಬುಗ್ಗೆ ಚಿಮ್ಮಿಸಿದ್ದಾರೆ.

ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಗ್ರೀನ್​​ಸಿಗ್ನಲ್.. ಯಾರಿಗೆ ಯಾವ ಖಾತೆ? ವಿವರ ಇಲ್ಲಿದೆ

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು