AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಸಂಬಂಧಿಕರು ಮತ್ತು ಸಾರ್ವಜನಿಕರಿಗೆ ಬಿರಿಯಾನಿ ಹಂಚಿದ ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆಯಲ್ಲಿ ಕಳೆದ ಹದಿನಾಲ್ಕು ದಿನಗಳಿಂದ ಸಚಿವ ಎಂಟಿಬಿ ನಾಗರಾಜ್ ಊಟ ಹಂಚುತ್ತಿದ್ದಾರೆ. ಇನ್ನೂ ಇಂದು ಭಾನುವಾರವಾದ್ದರಿಂದ ಜನರಿಗೆ ಭರ್ಜರಿ ಬಿರಿಯಾನಿಯನ್ನು ಸಚಿವರು ಹಂಚಿದ್ದಾರೆ. ಇಂದು ಹೊಸಕೋಟೆಯಲ್ಲಿ ಎರಡು ಸಾವಿರ ಬಿರಿಯಾನಿ ಮಾಡಿಸಿದ್ದು, ಬಿರಿಯಾನಿ ಪಡೆಯಲು ಆಸ್ಪತ್ರೆ ಬಳಿ ಸಾಲುಗಟ್ಟಿ ಜನ ನಿಂತಿದ್ದಾರೆ.

ಕೊರೊನಾ ಸೋಂಕಿತರ ಸಂಬಂಧಿಕರು ಮತ್ತು ಸಾರ್ವಜನಿಕರಿಗೆ ಬಿರಿಯಾನಿ ಹಂಚಿದ ಸಚಿವ ಎಂಟಿಬಿ ನಾಗರಾಜ್
ಬಿರಿಯಾನಿ ಹಂಚಿದ ಸಚಿವ ಎಂಟಿಬಿ ನಾಗರಾಜ್
TV9 Web
| Edited By: |

Updated on: Jun 06, 2021 | 5:32 PM

Share

ಬೆಂಗಳೂರು: ಕೊರೊನಾ ಸೋಂಕನ್ನು ನಿಯಂತ್ರಿಸಲು ಲಾಕ್​ಡೌನ್​ ಜಾರಿಯಾದ ಕಾರಣ ಒಂದು ಹೊತ್ತಿನ ಊಟಕ್ಕೂ ಜನ ಪರದಾಡುವಂತಾಗಿದೆ. ಸಂಕಷ್ಟದಲ್ಲಿರುವ ಕೊರೊನಾ ಸೋಂಕಿತರ ಸಂಬಂಧಿಕರು ಮತ್ತು ಸಾರ್ವಜನಿಕರಿಗೆ ಸಚಿವ ಎಂಟಿಬಿ ನಾಗರಾಜ್ ಬಿರಿಯಾನಿ ಹಂಚಿದ್ದಾರೆ. ಹೊಸಕೋಟೆಯ ಸರ್ಕಾರಿ ಆಸ್ಪತ್ರೆ ಮುಂಭಾಗ ಬಿರಿಯಾನಿಗೆ ನಾ ಮುಂದು ತಾ ಮುಂದು ಅಂತ ಜನ ಮುಗಿಬಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಕಳೆದ ಹದಿನಾಲ್ಕು ದಿನಗಳಿಂದ ಸಚಿವ ಎಂಟಿಬಿ ನಾಗರಾಜ್ ಊಟ ಹಂಚುತ್ತಿದ್ದಾರೆ. ಇನ್ನೂ ಇಂದು ಭಾನುವಾರವಾದ್ದರಿಂದ ಜನರಿಗೆ ಭರ್ಜರಿ ಬಿರಿಯಾನಿಯನ್ನು ಸಚಿವರು ಹಂಚಿದ್ದಾರೆ. ಇಂದು (ಜೂನ್ 6) ಹೊಸಕೋಟೆಯಲ್ಲಿ ಎರಡು ಸಾವಿರ ಬಿರಿಯಾನಿ ಮಾಡಿಸಿದ್ದು, ಬಿರಿಯಾನಿ ಪಡೆಯಲು ಆಸ್ಪತ್ರೆ ಬಳಿ ಸಾಲುಗಟ್ಟಿ ಜನ ನಿಂತಿದ್ದಾರೆ.

ರಾಜ್ಯದಲ್ಲಿ ಲಾಕ್​ಡೌನ್​ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವ ಎಂಟಿಬಿ ನಾಗರಾಜ್, ಜೂ.14ರವರೆಗೆ ಅನ್​ಲಾಕ್​ ಬೇಡ ಎಂದು ಹೇಳಿದ್ದೇನೆ. ನಿನ್ನೆ ರಾತ್ರಿ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿ ಹೇಳಿದ್ದೇನೆ. ಈಗಾಗಲೇ ಕೊರೊನಾ ಕೇಸ್ ಇಳಿಮುಖವಾಗುತ್ತಿದೆ. ಬೆಂಗಳೂರಿನಲ್ಲೂ ಪ್ರಕರಣಗಳು ಇಳಿಮುಖವಾಗುತ್ತಿವೆ. ಹೀಗಾಗಿ ಜೂನ್ 14ರ ವರೆಗೆ ಅನ್​ಲಾಕ್​ ಬೇಡ ಎಂದಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ

2006ರಲ್ಲಿ ನಡೆದಿದ್ದ ಆ ದುರಂತದ ಬಗ್ಗೆ ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕಿದ್ದಕ್ಕೆ ಪತ್ರಕರ್ತನ ವಿರುದ್ಧ ಎಫ್​ಐಆರ್​..

ನಾಯಕತ್ವ ಬದಲಾವಣೆ ಚರ್ಚೆಗೆ ಇತಿಶ್ರೀ ಹಾಡಲೇಬೇಕು: ಸಿಎಂ ಯಡಿಯೂರಪ್ಪ ಆಪ್ತರಿಂದ ನಿರ್ಧಾರ

(MTB Nagaraj gave Biryani to Corona infected relatives and the public in devanahalli)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!