AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಸಂಬಂಧಿಕರು ಮತ್ತು ಸಾರ್ವಜನಿಕರಿಗೆ ಬಿರಿಯಾನಿ ಹಂಚಿದ ಸಚಿವ ಎಂಟಿಬಿ ನಾಗರಾಜ್

ಹೊಸಕೋಟೆಯಲ್ಲಿ ಕಳೆದ ಹದಿನಾಲ್ಕು ದಿನಗಳಿಂದ ಸಚಿವ ಎಂಟಿಬಿ ನಾಗರಾಜ್ ಊಟ ಹಂಚುತ್ತಿದ್ದಾರೆ. ಇನ್ನೂ ಇಂದು ಭಾನುವಾರವಾದ್ದರಿಂದ ಜನರಿಗೆ ಭರ್ಜರಿ ಬಿರಿಯಾನಿಯನ್ನು ಸಚಿವರು ಹಂಚಿದ್ದಾರೆ. ಇಂದು ಹೊಸಕೋಟೆಯಲ್ಲಿ ಎರಡು ಸಾವಿರ ಬಿರಿಯಾನಿ ಮಾಡಿಸಿದ್ದು, ಬಿರಿಯಾನಿ ಪಡೆಯಲು ಆಸ್ಪತ್ರೆ ಬಳಿ ಸಾಲುಗಟ್ಟಿ ಜನ ನಿಂತಿದ್ದಾರೆ.

ಕೊರೊನಾ ಸೋಂಕಿತರ ಸಂಬಂಧಿಕರು ಮತ್ತು ಸಾರ್ವಜನಿಕರಿಗೆ ಬಿರಿಯಾನಿ ಹಂಚಿದ ಸಚಿವ ಎಂಟಿಬಿ ನಾಗರಾಜ್
ಬಿರಿಯಾನಿ ಹಂಚಿದ ಸಚಿವ ಎಂಟಿಬಿ ನಾಗರಾಜ್
TV9 Web
| Edited By: sandhya thejappa|

Updated on: Jun 06, 2021 | 5:32 PM

Share

ಬೆಂಗಳೂರು: ಕೊರೊನಾ ಸೋಂಕನ್ನು ನಿಯಂತ್ರಿಸಲು ಲಾಕ್​ಡೌನ್​ ಜಾರಿಯಾದ ಕಾರಣ ಒಂದು ಹೊತ್ತಿನ ಊಟಕ್ಕೂ ಜನ ಪರದಾಡುವಂತಾಗಿದೆ. ಸಂಕಷ್ಟದಲ್ಲಿರುವ ಕೊರೊನಾ ಸೋಂಕಿತರ ಸಂಬಂಧಿಕರು ಮತ್ತು ಸಾರ್ವಜನಿಕರಿಗೆ ಸಚಿವ ಎಂಟಿಬಿ ನಾಗರಾಜ್ ಬಿರಿಯಾನಿ ಹಂಚಿದ್ದಾರೆ. ಹೊಸಕೋಟೆಯ ಸರ್ಕಾರಿ ಆಸ್ಪತ್ರೆ ಮುಂಭಾಗ ಬಿರಿಯಾನಿಗೆ ನಾ ಮುಂದು ತಾ ಮುಂದು ಅಂತ ಜನ ಮುಗಿಬಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಕಳೆದ ಹದಿನಾಲ್ಕು ದಿನಗಳಿಂದ ಸಚಿವ ಎಂಟಿಬಿ ನಾಗರಾಜ್ ಊಟ ಹಂಚುತ್ತಿದ್ದಾರೆ. ಇನ್ನೂ ಇಂದು ಭಾನುವಾರವಾದ್ದರಿಂದ ಜನರಿಗೆ ಭರ್ಜರಿ ಬಿರಿಯಾನಿಯನ್ನು ಸಚಿವರು ಹಂಚಿದ್ದಾರೆ. ಇಂದು (ಜೂನ್ 6) ಹೊಸಕೋಟೆಯಲ್ಲಿ ಎರಡು ಸಾವಿರ ಬಿರಿಯಾನಿ ಮಾಡಿಸಿದ್ದು, ಬಿರಿಯಾನಿ ಪಡೆಯಲು ಆಸ್ಪತ್ರೆ ಬಳಿ ಸಾಲುಗಟ್ಟಿ ಜನ ನಿಂತಿದ್ದಾರೆ.

ರಾಜ್ಯದಲ್ಲಿ ಲಾಕ್​ಡೌನ್​ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವ ಎಂಟಿಬಿ ನಾಗರಾಜ್, ಜೂ.14ರವರೆಗೆ ಅನ್​ಲಾಕ್​ ಬೇಡ ಎಂದು ಹೇಳಿದ್ದೇನೆ. ನಿನ್ನೆ ರಾತ್ರಿ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿ ಹೇಳಿದ್ದೇನೆ. ಈಗಾಗಲೇ ಕೊರೊನಾ ಕೇಸ್ ಇಳಿಮುಖವಾಗುತ್ತಿದೆ. ಬೆಂಗಳೂರಿನಲ್ಲೂ ಪ್ರಕರಣಗಳು ಇಳಿಮುಖವಾಗುತ್ತಿವೆ. ಹೀಗಾಗಿ ಜೂನ್ 14ರ ವರೆಗೆ ಅನ್​ಲಾಕ್​ ಬೇಡ ಎಂದಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ

2006ರಲ್ಲಿ ನಡೆದಿದ್ದ ಆ ದುರಂತದ ಬಗ್ಗೆ ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕಿದ್ದಕ್ಕೆ ಪತ್ರಕರ್ತನ ವಿರುದ್ಧ ಎಫ್​ಐಆರ್​..

ನಾಯಕತ್ವ ಬದಲಾವಣೆ ಚರ್ಚೆಗೆ ಇತಿಶ್ರೀ ಹಾಡಲೇಬೇಕು: ಸಿಎಂ ಯಡಿಯೂರಪ್ಪ ಆಪ್ತರಿಂದ ನಿರ್ಧಾರ

(MTB Nagaraj gave Biryani to Corona infected relatives and the public in devanahalli)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ