AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧ್ಯಮಗಳ ಮುಂದೆ ಬರುವಂತೆ ಸಿದ್ದುಗೆ ಎಂಟಿಬಿ ಓಪನ್ ಚಾಲೆಂಜ್

ದೇವನಹಳ್ಳಿ: ಮಾಧ್ಯಮಗಳ ಮುಂದೆ ಬರುವಂತೆ ಸಿದ್ದರಾಮಯ್ಯಗೆ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಓಪನ್ ಚಾಲೆಂಜ್ ಹಾಕಿದ್ದಾರೆ. ಸಿದ್ದರಾಮಯ್ಯ 40 ವರ್ಷದ ರಾಜಕೀಯದಲ್ಲಿ ಸಮಾಜಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮಾಧ್ಯಮಗಳ ಮುಂದೆ ಉತ್ತರ ಕೊಡುತ್ತೇನೆ ಎಂದು ಎಂಟಿಬಿ ನಾಗರಾಜ್ ಗುಡುಗಿದ್ದಾರೆ. ನಾನು ಹೊಸಕೋಟೆ ಕ್ಷೇತ್ರದಲ್ಲಿ ಗೆಲ್ಲುತ್ತೇನೆ. ಯಾರು ಯಾವ ಸ್ಥಾನದಲ್ಲಿ ಬರ್ತಾರೆ ಅಂತ ಚುನಾವಣೆ ಫಲಿತಾಂಶ ಬಂದ ಮೇಲೆ ಗೊತ್ತಾಗುತ್ತೆ. ಚುನಾವಣೆ ಫಲಿತಾಂಶ ಸಿದ್ದರಾಮಯ್ಯ ಮಾಡುವಂತ ಸುಳ್ಳು ಅರೋಪಗಳಿಗೆ ಉತ್ತರ ನೀಡುತ್ತೆ ಎಂದು ಹೇಳಿದ್ದಾರೆ.

ಮಾಧ್ಯಮಗಳ ಮುಂದೆ ಬರುವಂತೆ ಸಿದ್ದುಗೆ ಎಂಟಿಬಿ ಓಪನ್ ಚಾಲೆಂಜ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 18, 2019 | 3:18 PM

Share

ದೇವನಹಳ್ಳಿ: ಮಾಧ್ಯಮಗಳ ಮುಂದೆ ಬರುವಂತೆ ಸಿದ್ದರಾಮಯ್ಯಗೆ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಓಪನ್ ಚಾಲೆಂಜ್ ಹಾಕಿದ್ದಾರೆ. ಸಿದ್ದರಾಮಯ್ಯ 40 ವರ್ಷದ ರಾಜಕೀಯದಲ್ಲಿ ಸಮಾಜಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮಾಧ್ಯಮಗಳ ಮುಂದೆ ಉತ್ತರ ಕೊಡುತ್ತೇನೆ ಎಂದು ಎಂಟಿಬಿ ನಾಗರಾಜ್ ಗುಡುಗಿದ್ದಾರೆ.

ನಾನು ಹೊಸಕೋಟೆ ಕ್ಷೇತ್ರದಲ್ಲಿ ಗೆಲ್ಲುತ್ತೇನೆ. ಯಾರು ಯಾವ ಸ್ಥಾನದಲ್ಲಿ ಬರ್ತಾರೆ ಅಂತ ಚುನಾವಣೆ ಫಲಿತಾಂಶ ಬಂದ ಮೇಲೆ ಗೊತ್ತಾಗುತ್ತೆ. ಚುನಾವಣೆ ಫಲಿತಾಂಶ ಸಿದ್ದರಾಮಯ್ಯ ಮಾಡುವಂತ ಸುಳ್ಳು ಅರೋಪಗಳಿಗೆ ಉತ್ತರ ನೀಡುತ್ತೆ ಎಂದು ಹೇಳಿದ್ದಾರೆ.

Published On - 10:21 am, Mon, 18 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು