AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಾಂಗ್ರೆಸ್ ನಾಯಕರೆಲ್ಲ MTB ಬಳಿ ಸಾಲ ಪಡೆದಿದ್ದಾರಂತೆ

ಹೊಸಕೋಟೆ: ನಾನು ಯಾರ ಋಣದಲ್ಲಿಯೂ ಇಲ್ಲ, ನನ್ನ ಋಣದಲ್ಲಿ ‘ಕೈ’ ನಾಯಕರಿದ್ದಾರೆ ಎನ್ನುವ ಮೂಲಕ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ತಮ್ಮ ಬಳಿ ಹಣ ಪಡೆದ ಕಾಂಗ್ರೆಸ್ ನಾಯಕರ ಹೆಸರುಗಳನ್ನ ಪ್ರಸ್ತಾಪಿಸಿದ್ದಾರೆ. ಕೃಷ್ಣ ಭೈರೇಗೌಡ ಮಾತ್ರ ಹಣ ವಾಪಸ್ ಮಾಡಿದ್ದಾರೆ: ಸಿದ್ದರಾಮಯ್ಯ, ಕೆ.ಹೆಚ್​.ಮುನಿಯಪ್ಪ, ಕೆ.ವೈ.ನಂಜೇಗೌಡ, ಎಸ್​.ಎನ್.ನಾರಾಯಣಸ್ವಾಮಿ ನನ್ನ ಬಳಿ ಹಣ ಪಡೆದಿದ್ದಾರೆ. ದುಡ್ಡು ತೆಗೆದುಕೊಂಡಿರುವವರು ಇದುವರೆಗೆ ಯಾರೂ ವಾಪಸ್ ಮಾಡಿಲ್ಲ. ಕೃಷ್ಣ ಭೈರೇಗೌಡ ಮಾತ್ರ ನನ್ನ ಬಳಿ ಪಡೆದಿದ್ದ ಹಣ ವಾಪಸ್ ಮಾಡಿದ್ದಾರೆ. ನಾನು ಮಂಜುನಾಥ […]

ಈ ಕಾಂಗ್ರೆಸ್ ನಾಯಕರೆಲ್ಲ MTB ಬಳಿ ಸಾಲ ಪಡೆದಿದ್ದಾರಂತೆ
ಸಾಧು ಶ್ರೀನಾಥ್​
|

Updated on:Nov 20, 2019 | 6:50 PM

Share

ಹೊಸಕೋಟೆ: ನಾನು ಯಾರ ಋಣದಲ್ಲಿಯೂ ಇಲ್ಲ, ನನ್ನ ಋಣದಲ್ಲಿ ‘ಕೈ’ ನಾಯಕರಿದ್ದಾರೆ ಎನ್ನುವ ಮೂಲಕ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ತಮ್ಮ ಬಳಿ ಹಣ ಪಡೆದ ಕಾಂಗ್ರೆಸ್ ನಾಯಕರ ಹೆಸರುಗಳನ್ನ ಪ್ರಸ್ತಾಪಿಸಿದ್ದಾರೆ.

ಕೃಷ್ಣ ಭೈರೇಗೌಡ ಮಾತ್ರ ಹಣ ವಾಪಸ್ ಮಾಡಿದ್ದಾರೆ: ಸಿದ್ದರಾಮಯ್ಯ, ಕೆ.ಹೆಚ್​.ಮುನಿಯಪ್ಪ, ಕೆ.ವೈ.ನಂಜೇಗೌಡ, ಎಸ್​.ಎನ್.ನಾರಾಯಣಸ್ವಾಮಿ ನನ್ನ ಬಳಿ ಹಣ ಪಡೆದಿದ್ದಾರೆ. ದುಡ್ಡು ತೆಗೆದುಕೊಂಡಿರುವವರು ಇದುವರೆಗೆ ಯಾರೂ ವಾಪಸ್ ಮಾಡಿಲ್ಲ. ಕೃಷ್ಣ ಭೈರೇಗೌಡ ಮಾತ್ರ ನನ್ನ ಬಳಿ ಪಡೆದಿದ್ದ ಹಣ ವಾಪಸ್ ಮಾಡಿದ್ದಾರೆ. ನಾನು ಮಂಜುನಾಥ ಸ್ವಾಮಿ ಭಕ್ತ, ಸುಳ್ಳು ಹೇಳಲ್ಲ ಎಂದ ಎಂಟಿಬಿ ನಾಗರಾಜ್ ಹೊಸಕೋಟೆಯಲ್ಲಿ ಹೇಳಿದ್ದಾರೆ.

Published On - 12:50 pm, Wed, 20 November 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್