AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಾಂಗ್ರೆಸ್ ನಾಯಕರೆಲ್ಲ MTB ಬಳಿ ಸಾಲ ಪಡೆದಿದ್ದಾರಂತೆ

ಹೊಸಕೋಟೆ: ನಾನು ಯಾರ ಋಣದಲ್ಲಿಯೂ ಇಲ್ಲ, ನನ್ನ ಋಣದಲ್ಲಿ ‘ಕೈ’ ನಾಯಕರಿದ್ದಾರೆ ಎನ್ನುವ ಮೂಲಕ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ತಮ್ಮ ಬಳಿ ಹಣ ಪಡೆದ ಕಾಂಗ್ರೆಸ್ ನಾಯಕರ ಹೆಸರುಗಳನ್ನ ಪ್ರಸ್ತಾಪಿಸಿದ್ದಾರೆ. ಕೃಷ್ಣ ಭೈರೇಗೌಡ ಮಾತ್ರ ಹಣ ವಾಪಸ್ ಮಾಡಿದ್ದಾರೆ: ಸಿದ್ದರಾಮಯ್ಯ, ಕೆ.ಹೆಚ್​.ಮುನಿಯಪ್ಪ, ಕೆ.ವೈ.ನಂಜೇಗೌಡ, ಎಸ್​.ಎನ್.ನಾರಾಯಣಸ್ವಾಮಿ ನನ್ನ ಬಳಿ ಹಣ ಪಡೆದಿದ್ದಾರೆ. ದುಡ್ಡು ತೆಗೆದುಕೊಂಡಿರುವವರು ಇದುವರೆಗೆ ಯಾರೂ ವಾಪಸ್ ಮಾಡಿಲ್ಲ. ಕೃಷ್ಣ ಭೈರೇಗೌಡ ಮಾತ್ರ ನನ್ನ ಬಳಿ ಪಡೆದಿದ್ದ ಹಣ ವಾಪಸ್ ಮಾಡಿದ್ದಾರೆ. ನಾನು ಮಂಜುನಾಥ […]

ಈ ಕಾಂಗ್ರೆಸ್ ನಾಯಕರೆಲ್ಲ MTB ಬಳಿ ಸಾಲ ಪಡೆದಿದ್ದಾರಂತೆ
ಸಾಧು ಶ್ರೀನಾಥ್​
|

Updated on:Nov 20, 2019 | 6:50 PM

Share

ಹೊಸಕೋಟೆ: ನಾನು ಯಾರ ಋಣದಲ್ಲಿಯೂ ಇಲ್ಲ, ನನ್ನ ಋಣದಲ್ಲಿ ‘ಕೈ’ ನಾಯಕರಿದ್ದಾರೆ ಎನ್ನುವ ಮೂಲಕ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ತಮ್ಮ ಬಳಿ ಹಣ ಪಡೆದ ಕಾಂಗ್ರೆಸ್ ನಾಯಕರ ಹೆಸರುಗಳನ್ನ ಪ್ರಸ್ತಾಪಿಸಿದ್ದಾರೆ.

ಕೃಷ್ಣ ಭೈರೇಗೌಡ ಮಾತ್ರ ಹಣ ವಾಪಸ್ ಮಾಡಿದ್ದಾರೆ: ಸಿದ್ದರಾಮಯ್ಯ, ಕೆ.ಹೆಚ್​.ಮುನಿಯಪ್ಪ, ಕೆ.ವೈ.ನಂಜೇಗೌಡ, ಎಸ್​.ಎನ್.ನಾರಾಯಣಸ್ವಾಮಿ ನನ್ನ ಬಳಿ ಹಣ ಪಡೆದಿದ್ದಾರೆ. ದುಡ್ಡು ತೆಗೆದುಕೊಂಡಿರುವವರು ಇದುವರೆಗೆ ಯಾರೂ ವಾಪಸ್ ಮಾಡಿಲ್ಲ. ಕೃಷ್ಣ ಭೈರೇಗೌಡ ಮಾತ್ರ ನನ್ನ ಬಳಿ ಪಡೆದಿದ್ದ ಹಣ ವಾಪಸ್ ಮಾಡಿದ್ದಾರೆ. ನಾನು ಮಂಜುನಾಥ ಸ್ವಾಮಿ ಭಕ್ತ, ಸುಳ್ಳು ಹೇಳಲ್ಲ ಎಂದ ಎಂಟಿಬಿ ನಾಗರಾಜ್ ಹೊಸಕೋಟೆಯಲ್ಲಿ ಹೇಳಿದ್ದಾರೆ.

Published On - 12:50 pm, Wed, 20 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ