AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಾಂಗ್ರೆಸ್ ನಾಯಕರೆಲ್ಲ MTB ಬಳಿ ಸಾಲ ಪಡೆದಿದ್ದಾರಂತೆ

ಹೊಸಕೋಟೆ: ನಾನು ಯಾರ ಋಣದಲ್ಲಿಯೂ ಇಲ್ಲ, ನನ್ನ ಋಣದಲ್ಲಿ ‘ಕೈ’ ನಾಯಕರಿದ್ದಾರೆ ಎನ್ನುವ ಮೂಲಕ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ತಮ್ಮ ಬಳಿ ಹಣ ಪಡೆದ ಕಾಂಗ್ರೆಸ್ ನಾಯಕರ ಹೆಸರುಗಳನ್ನ ಪ್ರಸ್ತಾಪಿಸಿದ್ದಾರೆ. ಕೃಷ್ಣ ಭೈರೇಗೌಡ ಮಾತ್ರ ಹಣ ವಾಪಸ್ ಮಾಡಿದ್ದಾರೆ: ಸಿದ್ದರಾಮಯ್ಯ, ಕೆ.ಹೆಚ್​.ಮುನಿಯಪ್ಪ, ಕೆ.ವೈ.ನಂಜೇಗೌಡ, ಎಸ್​.ಎನ್.ನಾರಾಯಣಸ್ವಾಮಿ ನನ್ನ ಬಳಿ ಹಣ ಪಡೆದಿದ್ದಾರೆ. ದುಡ್ಡು ತೆಗೆದುಕೊಂಡಿರುವವರು ಇದುವರೆಗೆ ಯಾರೂ ವಾಪಸ್ ಮಾಡಿಲ್ಲ. ಕೃಷ್ಣ ಭೈರೇಗೌಡ ಮಾತ್ರ ನನ್ನ ಬಳಿ ಪಡೆದಿದ್ದ ಹಣ ವಾಪಸ್ ಮಾಡಿದ್ದಾರೆ. ನಾನು ಮಂಜುನಾಥ […]

ಈ ಕಾಂಗ್ರೆಸ್ ನಾಯಕರೆಲ್ಲ MTB ಬಳಿ ಸಾಲ ಪಡೆದಿದ್ದಾರಂತೆ
ಸಾಧು ಶ್ರೀನಾಥ್​
|

Updated on:Nov 20, 2019 | 6:50 PM

Share

ಹೊಸಕೋಟೆ: ನಾನು ಯಾರ ಋಣದಲ್ಲಿಯೂ ಇಲ್ಲ, ನನ್ನ ಋಣದಲ್ಲಿ ‘ಕೈ’ ನಾಯಕರಿದ್ದಾರೆ ಎನ್ನುವ ಮೂಲಕ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ತಮ್ಮ ಬಳಿ ಹಣ ಪಡೆದ ಕಾಂಗ್ರೆಸ್ ನಾಯಕರ ಹೆಸರುಗಳನ್ನ ಪ್ರಸ್ತಾಪಿಸಿದ್ದಾರೆ.

ಕೃಷ್ಣ ಭೈರೇಗೌಡ ಮಾತ್ರ ಹಣ ವಾಪಸ್ ಮಾಡಿದ್ದಾರೆ: ಸಿದ್ದರಾಮಯ್ಯ, ಕೆ.ಹೆಚ್​.ಮುನಿಯಪ್ಪ, ಕೆ.ವೈ.ನಂಜೇಗೌಡ, ಎಸ್​.ಎನ್.ನಾರಾಯಣಸ್ವಾಮಿ ನನ್ನ ಬಳಿ ಹಣ ಪಡೆದಿದ್ದಾರೆ. ದುಡ್ಡು ತೆಗೆದುಕೊಂಡಿರುವವರು ಇದುವರೆಗೆ ಯಾರೂ ವಾಪಸ್ ಮಾಡಿಲ್ಲ. ಕೃಷ್ಣ ಭೈರೇಗೌಡ ಮಾತ್ರ ನನ್ನ ಬಳಿ ಪಡೆದಿದ್ದ ಹಣ ವಾಪಸ್ ಮಾಡಿದ್ದಾರೆ. ನಾನು ಮಂಜುನಾಥ ಸ್ವಾಮಿ ಭಕ್ತ, ಸುಳ್ಳು ಹೇಳಲ್ಲ ಎಂದ ಎಂಟಿಬಿ ನಾಗರಾಜ್ ಹೊಸಕೋಟೆಯಲ್ಲಿ ಹೇಳಿದ್ದಾರೆ.

Published On - 12:50 pm, Wed, 20 November 19

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ