AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಾಂಗ್ರೆಸ್ ನಾಯಕರೆಲ್ಲ MTB ಬಳಿ ಸಾಲ ಪಡೆದಿದ್ದಾರಂತೆ

ಹೊಸಕೋಟೆ: ನಾನು ಯಾರ ಋಣದಲ್ಲಿಯೂ ಇಲ್ಲ, ನನ್ನ ಋಣದಲ್ಲಿ ‘ಕೈ’ ನಾಯಕರಿದ್ದಾರೆ ಎನ್ನುವ ಮೂಲಕ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ತಮ್ಮ ಬಳಿ ಹಣ ಪಡೆದ ಕಾಂಗ್ರೆಸ್ ನಾಯಕರ ಹೆಸರುಗಳನ್ನ ಪ್ರಸ್ತಾಪಿಸಿದ್ದಾರೆ. ಕೃಷ್ಣ ಭೈರೇಗೌಡ ಮಾತ್ರ ಹಣ ವಾಪಸ್ ಮಾಡಿದ್ದಾರೆ: ಸಿದ್ದರಾಮಯ್ಯ, ಕೆ.ಹೆಚ್​.ಮುನಿಯಪ್ಪ, ಕೆ.ವೈ.ನಂಜೇಗೌಡ, ಎಸ್​.ಎನ್.ನಾರಾಯಣಸ್ವಾಮಿ ನನ್ನ ಬಳಿ ಹಣ ಪಡೆದಿದ್ದಾರೆ. ದುಡ್ಡು ತೆಗೆದುಕೊಂಡಿರುವವರು ಇದುವರೆಗೆ ಯಾರೂ ವಾಪಸ್ ಮಾಡಿಲ್ಲ. ಕೃಷ್ಣ ಭೈರೇಗೌಡ ಮಾತ್ರ ನನ್ನ ಬಳಿ ಪಡೆದಿದ್ದ ಹಣ ವಾಪಸ್ ಮಾಡಿದ್ದಾರೆ. ನಾನು ಮಂಜುನಾಥ […]

ಈ ಕಾಂಗ್ರೆಸ್ ನಾಯಕರೆಲ್ಲ MTB ಬಳಿ ಸಾಲ ಪಡೆದಿದ್ದಾರಂತೆ
ಸಾಧು ಶ್ರೀನಾಥ್​
|

Updated on:Nov 20, 2019 | 6:50 PM

Share

ಹೊಸಕೋಟೆ: ನಾನು ಯಾರ ಋಣದಲ್ಲಿಯೂ ಇಲ್ಲ, ನನ್ನ ಋಣದಲ್ಲಿ ‘ಕೈ’ ನಾಯಕರಿದ್ದಾರೆ ಎನ್ನುವ ಮೂಲಕ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ತಮ್ಮ ಬಳಿ ಹಣ ಪಡೆದ ಕಾಂಗ್ರೆಸ್ ನಾಯಕರ ಹೆಸರುಗಳನ್ನ ಪ್ರಸ್ತಾಪಿಸಿದ್ದಾರೆ.

ಕೃಷ್ಣ ಭೈರೇಗೌಡ ಮಾತ್ರ ಹಣ ವಾಪಸ್ ಮಾಡಿದ್ದಾರೆ: ಸಿದ್ದರಾಮಯ್ಯ, ಕೆ.ಹೆಚ್​.ಮುನಿಯಪ್ಪ, ಕೆ.ವೈ.ನಂಜೇಗೌಡ, ಎಸ್​.ಎನ್.ನಾರಾಯಣಸ್ವಾಮಿ ನನ್ನ ಬಳಿ ಹಣ ಪಡೆದಿದ್ದಾರೆ. ದುಡ್ಡು ತೆಗೆದುಕೊಂಡಿರುವವರು ಇದುವರೆಗೆ ಯಾರೂ ವಾಪಸ್ ಮಾಡಿಲ್ಲ. ಕೃಷ್ಣ ಭೈರೇಗೌಡ ಮಾತ್ರ ನನ್ನ ಬಳಿ ಪಡೆದಿದ್ದ ಹಣ ವಾಪಸ್ ಮಾಡಿದ್ದಾರೆ. ನಾನು ಮಂಜುನಾಥ ಸ್ವಾಮಿ ಭಕ್ತ, ಸುಳ್ಳು ಹೇಳಲ್ಲ ಎಂದ ಎಂಟಿಬಿ ನಾಗರಾಜ್ ಹೊಸಕೋಟೆಯಲ್ಲಿ ಹೇಳಿದ್ದಾರೆ.

Published On - 12:50 pm, Wed, 20 November 19

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ