AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲಶೇಖರ ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿತ; ರೈಲು ಸಂಚಾರ ರದ್ದು

ಮಂಗಳೂರು ಜಂಕ್ಷನ್ ಮತ್ತು ತೋಕೂರು ನಡುವಿನ ಕುಲಶೇಖರ ಬಳಿ ಸುರಂಗ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಘಟನೆ ಹಿನ್ನೆಲೆಯಲ್ಲಿ ಕೊಂಕಣ ಮಾರ್ಗದ ಎಲ್ಲ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಕುಲಶೇಖರ ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿತ; ರೈಲು ಸಂಚಾರ ರದ್ದು
ಕುಲಶೇಖರ ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿತ
TV9 Web
| Edited By: |

Updated on: Jul 16, 2021 | 2:38 PM

Share

ಮಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ಕುಲಶೇಖರ ಟನಲ್ ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿದು ರೈಲು ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಕಾಂಕ್ರೀಟ್ನಿಂದ ನಿರ್ಮಿಸಲಾದ ತಡೆಗೋಡೆ ಸಹಿತ ಭಾರಿ ಪ್ರಮಾಣದ ಮಣ್ಣು ಕುಸಿದು ರೈಲು ಮಾರ್ಗ ಬಂದ್ ಆಗಿದೆ.

ಮಂಗಳೂರು ಜಂಕ್ಷನ್ ಮತ್ತು ತೋಕೂರು ನಡುವಿನ ಕುಲಶೇಖರ ಬಳಿ ಸುರಂಗ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಘಟನೆ ಹಿನ್ನೆಲೆಯಲ್ಲಿ ಕೊಂಕಣ ಮಾರ್ಗದ ಎಲ್ಲ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ರೈಲ್ವೇ ಇಲಾಖೆಯಿಂದ ಮಣ್ಣು ತೆರವು ಕಾರ್ಯ ಆರಂಭವಾಗಿದೆ. ಈ ಹಿಂದೆಯೂ ಎರಡು ಬಾರಿ ಇಲ್ಲಿ ಇದೇ ರೀತಿ ಗುಡ್ಡ ಕುಸಿತವಾಗಿತ್ತು. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈಲು ಸಂಚಾರ ರದ್ದು ಇನ್ನು ಘಟನೆ ಹಿನ್ನೆಲೆಯಲ್ಲಿ ಮಂಗಳೂರು ಮೂಲಕ ಕೊಂಕಣ ರೈಲು ಸಂಪರ್ಕಿಸುವ ಈ ಹಳಿಯಲ್ಲಿ ಸಂಚರಿಸುವ ಎಲ್ಲಾ ರೈಲುಗಳನ್ನು ರದ್ದು ಮಾಡಲಾಗಿದೆ. ಮುಂಬೈಯಿಂದ ಕೊಂಕಣ ರೈಲು ಮೂಲಕ ಮಂಗಳೂರಿಗೆ ಆಗಮಿಸುವ ರೈಲುಗಳನ್ನು ತೋಕೂರಿನಲ್ಲಿ ಮರಲೀ ಅದೇ ಮಾರ್ಗದಲ್ಲಿ ಹಿಂದಕ್ಕೆ ಕಳಿಸುವ ವ್ಯವಸ್ಥೆ ಆಗುತ್ತಿದೆ.

mud collapse train

ಕುಲಶೇಖರ ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿತ

ಇದನ್ನೂ ಓದಿ: Mumbai Rains: ಮುಂಬೈನಲ್ಲಿ ಭಾರೀ ಮಳೆಯಿಂದ ಕೆರೆಯಾದ ರಸ್ತೆಗಳು; ಬಸ್, ರೈಲು ಸಂಚಾರ ಅಸ್ಯವ್ಯಸ್ತ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!