AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಸಿಗುವ ಮುನ್ನವೇ.. RR ನಗರದಲ್ಲಿ ‘ಮುನಿ’ದ್ವಯರ ಬೆಂಬಲಿಗರ ಭರ್ಜರಿ ಕ್ಯಾಂಪೇನ್

ಬೆಂಗಳೂರು: RR ನಗರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್​ ಪಡೆಯಲು ಬಿಜೆಪಿ ಪಕ್ಷದ ಆಕಾಂಕ್ಷಿಗಳು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ. ಇದಲ್ಲದೆ, ಅಭ್ಯರ್ಥಿ ಘೋಷಣೆಗೂ ಮುನ್ನವೇ ಆಕಾಂಕ್ಷಿಗಳಿಂದ ಭರ್ಜರಿ ಪ್ರಚಾರ ಸಹ ನಡೆದಿದೆ ಎಂದು ಹೇಳಲಾಗಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಬೆಂಬಲಿಗರಿಂದ ಪ್ರಚಾರ ನಡೆಸಲಾಗುತ್ತಿದ್ದು ಇಬ್ಬರು ಮುಖಂಡರ ಬೆಂಬಲಿಗರು ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ತಮ್ಮ ನಾಯಕನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿ ಪ್ರಚಾರ ನೆಡೆಸುತ್ತಿದ್ದಾರೆ. ಮತ್ತೊಂದೆಡೆ, ಟಿಕೆಟ್‌ಗಾಗಿ ಮುನಿರತ್ನ […]

ಟಿಕೆಟ್​ ಸಿಗುವ ಮುನ್ನವೇ.. RR ನಗರದಲ್ಲಿ ‘ಮುನಿ’ದ್ವಯರ ಬೆಂಬಲಿಗರ ಭರ್ಜರಿ ಕ್ಯಾಂಪೇನ್
KUSHAL V
|

Updated on: Oct 11, 2020 | 4:14 PM

Share

ಬೆಂಗಳೂರು: RR ನಗರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್​ ಪಡೆಯಲು ಬಿಜೆಪಿ ಪಕ್ಷದ ಆಕಾಂಕ್ಷಿಗಳು ತೆರೆಮರೆಯಲ್ಲಿ ಭಾರಿ ಸರ್ಕಸ್​​ ನಡೆಸುತ್ತಿದ್ದಾರೆ. ಇದಲ್ಲದೆ, ಅಭ್ಯರ್ಥಿ ಘೋಷಣೆಗೂ ಮುನ್ನವೇ ಆಕಾಂಕ್ಷಿಗಳಿಂದ ಭರ್ಜರಿ ಪ್ರಚಾರ ಸಹ ನಡೆದಿದೆ ಎಂದು ಹೇಳಲಾಗಿದೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಬೆಂಬಲಿಗರಿಂದ ಪ್ರಚಾರ ನಡೆಸಲಾಗುತ್ತಿದ್ದು ಇಬ್ಬರು ಮುಖಂಡರ ಬೆಂಬಲಿಗರು ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ತಮ್ಮ ನಾಯಕನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿ ಪ್ರಚಾರ ನೆಡೆಸುತ್ತಿದ್ದಾರೆ.

ಮತ್ತೊಂದೆಡೆ, ಟಿಕೆಟ್‌ಗಾಗಿ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಭಾರಿ ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ತೆರೆಮರೆಯಲ್ಲಿ, ಪಕ್ಷದ ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಯತ್ನ ನಡೆಸುತ್ತಿರುವ ‘ಮುನಿ’ದ್ವಯರ ನಡುವೆ ಭಾರಿ ಪೈಪೋಟಿ ಮಾರ್ಪಟ್ಟಿದೆ ಎಂಬ ಮಾಹಿತಿ ಸಿಕ್ಕಿದೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ