Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿಕ್ರಮ್ ಎಂಬುವವರ ಬರ್ಬರ ಕೊಲೆ; ರಿಯಲ್ ಎಸ್ಟೇಟ್ ವ್ಯವಹಾರದ ವೈಷಮ್ಯ ಶಂಕೆ

ಸುರೇಶ್, ವಿಕ್ರಮ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು, ವಿಕ್ರಮ್ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ಸುರೇಶ್​ಗೆ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ವಿಕ್ರಮ್ ಎಂಬುವವರ ಬರ್ಬರ ಕೊಲೆ; ರಿಯಲ್ ಎಸ್ಟೇಟ್ ವ್ಯವಹಾರದ ವೈಷಮ್ಯ ಶಂಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 05, 2022 | 12:49 PM

ಬೆಂಗಳೂರು: ನಗರದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ನಡೆಸಿದ ಘಟನೆ ಸಂಭವಿಸಿದೆ. ಇನೋವಾ ಕಾರಿನಲ್ಲಿ ಬಂದಿದ್ದ 6 ಜನರ ತಂಡ ಉದ್ಯಮಿ ಸುರೇಶ್ ಸಂಬಂಧಿ ವಿಕ್ರಮ್​ ಎಂಬುವವರ ಕೊಲೆ ನಡೆಸಿದೆ. ಸಹಕಾರನಗರದ ಕಚೇರಿಗೆ ನುಗ್ಗಿ ಚಾಕುವಿನಿಂದ ಇರಿದು ವಿಕ್ರಮ್ ಎಂಬವರನ್ನು ಹತ್ಯೆ ಮಾಡಲಾಗಿದೆ.

ಸುರೇಶ್, ವಿಕ್ರಮ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು, ವಿಕ್ರಮ್ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ಸುರೇಶ್​ಗೆ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗಳು ವಿಕ್ರಮ್​ರನ್ನು ಹತ್ಯೆಗೈದು ಕಾರು ಸ್ಥಳದಲ್ಲೇ ಬಿಟ್ಟುಹೋಗಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದ ವೈಷಮ್ಯ ಹಿನ್ನೆಲೆ‌ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಕೊಡಿಗೇಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆ ದ್ವೇಷ, ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ ಹಳೆ ದ್ವೇಷದ ಹಿನ್ನೆಲೆ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಮಗದೊಂದು ದುಷ್ಕೃತ್ಯ, ಬೆಂಗಳೂರು ಉತ್ತರ ತಾಲೂಕಿನ ಪಿಳ್ಳಹಳ್ಳಿಯಲ್ಲಿ ನಡೆದಿದೆ. ಹನುಮಂತರಾಜು, ಗಗನ್, ಲಕ್ಕಣ್ಣ, ಲಕ್ಷ್ಮೀದೇವಿ ಮೇಲೆ ಹಲ್ಲೆ ಮಾಡಲಾಗಿದೆ. ರೌಡಿಶೀಟರ್​ ಸಿದ್ದಪ್ಪ, ಲಿಂಗಪ್ಪ, ಮಹೇಶ್, ಶಿವಕುಮಾರ್, ಲಕ್ಷ್ಮೀಪತಿ, ಶಿವು ಗ್ಯಾಂಗ್​ನಿಂದ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಗಾಯಾಳುಗಳಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜೂಜು ಅಡ್ಡೆ ಮೇಲೆ ದಾಳಿ ಅಡಕಮಾರನಹಳ್ಳಿ ಬಳಿ ಜೂಜುಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರಿಂದ 7 ಜೂಜುಕೋರರ ಸೆರೆಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂಜುಕೋರರು ಪಣಕ್ಕಿಟ್ಟಿದ್ದ 20 ಸಾವಿರ ನಗದು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರು ಬಾಲಕನ ಕೊಲೆಗೆ ಕಾರಣವಾಯ್ತು ಪಬ್ ಜೀ ಗೇಮ್

ಇದನ್ನೂ ಓದಿ: ಹಾಸನ: ಸ್ಫೋಟಕ ಸಂಗ್ರಹಿಸಿದ್ದ ಗೋದಾಮಿನಲ್ಲಿ ಸ್ಪೋಟ, ಓರ್ವ ಸಾವು

Published On - 11:37 pm, Sun, 4 April 21

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್