AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಕೊಲೆ- ಕಂಠ ಪೂರ್ತಿ ಕುಡಿದು ಹತ್ಯೆಯಾದ ಮನೆಯಲ್ಲಿಯೇ ಮಲಗಿಬಿಟ್ಟಿದ್ದ ನಿವೃತ್ತ ಎಎಸ್ಐ!

ಆನೇಕಲ್​ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್​ಐ​ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರಿಂದ ಎಣ್ಣೆ ಪಾರ್ಟಿ ನಡೆದಿದ್ದು, ಕುಡಿದ ಮತ್ತಿನಲ್ಲಿ ಮುನಿರಾಜುರನ್ನು ಕೊಲೆ ಮಾಡಿ ಆರೋಪಿಗಳು  ಪರಾರಿಯಾಗಿದ್ದಾರೆ.

ಆನೇಕಲ್: ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಕೊಲೆ- ಕಂಠ ಪೂರ್ತಿ ಕುಡಿದು ಹತ್ಯೆಯಾದ ಮನೆಯಲ್ಲಿಯೇ ಮಲಗಿಬಿಟ್ಟಿದ್ದ ನಿವೃತ್ತ ಎಎಸ್ಐ!
ಮುನಿರಾಜು
preethi shettigar
| Edited By: |

Updated on: Feb 13, 2021 | 4:14 PM

Share

ಆನೇಕಲ್: ಮದ್ಯದ ಅಮಲಿನಲ್ಲಿ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ಆನೇಕಲ್​ನ ಬಸವಣ್ಣ ಬೀದಿಯ ಶ್ರೀಧರ್ ಮನೆಯಲ್ಲಿ ನಡೆದಿದೆ. ಆನೇಕಲ್​ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್​ಐ​ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರು ಎಣ್ಣೆ ಪಾರ್ಟಿ ನಡೆಸಿದ್ದು, ಕುಡಿದ ಮತ್ತಿನಲ್ಲಿ ಮುನಿರಾಜುರನ್ನು ಕೊಲೆ ಮಾಡಿ ಆರೋಪಿಗಳು  ಪರಾರಿಯಾಗಿದ್ದಾರೆ.

ಮುನಿರಾಜುವನ್ನು ಹತ್ಯೆ ಮಾಡಿದ ಆರೋಪಿಗಳು ಮನೆಗೆ ಬೀಗ ಹಾಕಿ  ಪರಾರಿಯಾಗಿದ್ದಾರೆ. ಆದರೆ ಹೆಚ್ಚು ಪ್ರಮಾಣದಲ್ಲಿ ಕುಡಿದಿದ್ದ ನಿವೃತ್ತ ಎಎಸ್​ಐ ಅರಸು ಅದೇ ಮನೆಯಲ್ಲಿಯೇ ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮುನಿರಾಜುವಿನ ಮೃತ ದೇಹ ಪಕ್ಕದಲ್ಲಿಯೇ ಕಂಡುಬಂದಿದೆ.ಅದನ್ನು ನೋಡಿ ಅರಸು ಕಿರುಚಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದ್ದು, ಸದ್ಯ ನಿವೃತ್ತ ಎಎಸ್ಐ ಅರಸುನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವಿವಾಹಿತ ಮಹಿಳೆ ಹಾಗೂ ಯುವಕನನ್ನ ಕೊಚ್ಚಿ ಕೊಚ್ಚಿ ಕೊಂದ್ರು..

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?