AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಕೊಲೆ- ಕಂಠ ಪೂರ್ತಿ ಕುಡಿದು ಹತ್ಯೆಯಾದ ಮನೆಯಲ್ಲಿಯೇ ಮಲಗಿಬಿಟ್ಟಿದ್ದ ನಿವೃತ್ತ ಎಎಸ್ಐ!

ಆನೇಕಲ್​ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್​ಐ​ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರಿಂದ ಎಣ್ಣೆ ಪಾರ್ಟಿ ನಡೆದಿದ್ದು, ಕುಡಿದ ಮತ್ತಿನಲ್ಲಿ ಮುನಿರಾಜುರನ್ನು ಕೊಲೆ ಮಾಡಿ ಆರೋಪಿಗಳು  ಪರಾರಿಯಾಗಿದ್ದಾರೆ.

ಆನೇಕಲ್: ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಕೊಲೆ- ಕಂಠ ಪೂರ್ತಿ ಕುಡಿದು ಹತ್ಯೆಯಾದ ಮನೆಯಲ್ಲಿಯೇ ಮಲಗಿಬಿಟ್ಟಿದ್ದ ನಿವೃತ್ತ ಎಎಸ್ಐ!
ಮುನಿರಾಜು
preethi shettigar
| Edited By: ಸಾಧು ಶ್ರೀನಾಥ್​|

Updated on: Feb 13, 2021 | 4:14 PM

Share

ಆನೇಕಲ್: ಮದ್ಯದ ಅಮಲಿನಲ್ಲಿ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ಆನೇಕಲ್​ನ ಬಸವಣ್ಣ ಬೀದಿಯ ಶ್ರೀಧರ್ ಮನೆಯಲ್ಲಿ ನಡೆದಿದೆ. ಆನೇಕಲ್​ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್​ಐ​ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರು ಎಣ್ಣೆ ಪಾರ್ಟಿ ನಡೆಸಿದ್ದು, ಕುಡಿದ ಮತ್ತಿನಲ್ಲಿ ಮುನಿರಾಜುರನ್ನು ಕೊಲೆ ಮಾಡಿ ಆರೋಪಿಗಳು  ಪರಾರಿಯಾಗಿದ್ದಾರೆ.

ಮುನಿರಾಜುವನ್ನು ಹತ್ಯೆ ಮಾಡಿದ ಆರೋಪಿಗಳು ಮನೆಗೆ ಬೀಗ ಹಾಕಿ  ಪರಾರಿಯಾಗಿದ್ದಾರೆ. ಆದರೆ ಹೆಚ್ಚು ಪ್ರಮಾಣದಲ್ಲಿ ಕುಡಿದಿದ್ದ ನಿವೃತ್ತ ಎಎಸ್​ಐ ಅರಸು ಅದೇ ಮನೆಯಲ್ಲಿಯೇ ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮುನಿರಾಜುವಿನ ಮೃತ ದೇಹ ಪಕ್ಕದಲ್ಲಿಯೇ ಕಂಡುಬಂದಿದೆ.ಅದನ್ನು ನೋಡಿ ಅರಸು ಕಿರುಚಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದ್ದು, ಸದ್ಯ ನಿವೃತ್ತ ಎಎಸ್ಐ ಅರಸುನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವಿವಾಹಿತ ಮಹಿಳೆ ಹಾಗೂ ಯುವಕನನ್ನ ಕೊಚ್ಚಿ ಕೊಚ್ಚಿ ಕೊಂದ್ರು..

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ