AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಕೊಲೆ- ಕಂಠ ಪೂರ್ತಿ ಕುಡಿದು ಹತ್ಯೆಯಾದ ಮನೆಯಲ್ಲಿಯೇ ಮಲಗಿಬಿಟ್ಟಿದ್ದ ನಿವೃತ್ತ ಎಎಸ್ಐ!

ಆನೇಕಲ್​ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್​ಐ​ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರಿಂದ ಎಣ್ಣೆ ಪಾರ್ಟಿ ನಡೆದಿದ್ದು, ಕುಡಿದ ಮತ್ತಿನಲ್ಲಿ ಮುನಿರಾಜುರನ್ನು ಕೊಲೆ ಮಾಡಿ ಆರೋಪಿಗಳು  ಪರಾರಿಯಾಗಿದ್ದಾರೆ.

ಆನೇಕಲ್: ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಕೊಲೆ- ಕಂಠ ಪೂರ್ತಿ ಕುಡಿದು ಹತ್ಯೆಯಾದ ಮನೆಯಲ್ಲಿಯೇ ಮಲಗಿಬಿಟ್ಟಿದ್ದ ನಿವೃತ್ತ ಎಎಸ್ಐ!
ಮುನಿರಾಜು
preethi shettigar
| Updated By: ಸಾಧು ಶ್ರೀನಾಥ್​|

Updated on: Feb 13, 2021 | 4:14 PM

Share

ಆನೇಕಲ್: ಮದ್ಯದ ಅಮಲಿನಲ್ಲಿ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ಆನೇಕಲ್​ನ ಬಸವಣ್ಣ ಬೀದಿಯ ಶ್ರೀಧರ್ ಮನೆಯಲ್ಲಿ ನಡೆದಿದೆ. ಆನೇಕಲ್​ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್​ಐ​ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರು ಎಣ್ಣೆ ಪಾರ್ಟಿ ನಡೆಸಿದ್ದು, ಕುಡಿದ ಮತ್ತಿನಲ್ಲಿ ಮುನಿರಾಜುರನ್ನು ಕೊಲೆ ಮಾಡಿ ಆರೋಪಿಗಳು  ಪರಾರಿಯಾಗಿದ್ದಾರೆ.

ಮುನಿರಾಜುವನ್ನು ಹತ್ಯೆ ಮಾಡಿದ ಆರೋಪಿಗಳು ಮನೆಗೆ ಬೀಗ ಹಾಕಿ  ಪರಾರಿಯಾಗಿದ್ದಾರೆ. ಆದರೆ ಹೆಚ್ಚು ಪ್ರಮಾಣದಲ್ಲಿ ಕುಡಿದಿದ್ದ ನಿವೃತ್ತ ಎಎಸ್​ಐ ಅರಸು ಅದೇ ಮನೆಯಲ್ಲಿಯೇ ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮುನಿರಾಜುವಿನ ಮೃತ ದೇಹ ಪಕ್ಕದಲ್ಲಿಯೇ ಕಂಡುಬಂದಿದೆ.ಅದನ್ನು ನೋಡಿ ಅರಸು ಕಿರುಚಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದ್ದು, ಸದ್ಯ ನಿವೃತ್ತ ಎಎಸ್ಐ ಅರಸುನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವಿವಾಹಿತ ಮಹಿಳೆ ಹಾಗೂ ಯುವಕನನ್ನ ಕೊಚ್ಚಿ ಕೊಚ್ಚಿ ಕೊಂದ್ರು..

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ