AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಕೊಲೆ- ಕಂಠ ಪೂರ್ತಿ ಕುಡಿದು ಹತ್ಯೆಯಾದ ಮನೆಯಲ್ಲಿಯೇ ಮಲಗಿಬಿಟ್ಟಿದ್ದ ನಿವೃತ್ತ ಎಎಸ್ಐ!

ಆನೇಕಲ್​ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್​ಐ​ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರಿಂದ ಎಣ್ಣೆ ಪಾರ್ಟಿ ನಡೆದಿದ್ದು, ಕುಡಿದ ಮತ್ತಿನಲ್ಲಿ ಮುನಿರಾಜುರನ್ನು ಕೊಲೆ ಮಾಡಿ ಆರೋಪಿಗಳು  ಪರಾರಿಯಾಗಿದ್ದಾರೆ.

ಆನೇಕಲ್: ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಕೊಲೆ- ಕಂಠ ಪೂರ್ತಿ ಕುಡಿದು ಹತ್ಯೆಯಾದ ಮನೆಯಲ್ಲಿಯೇ ಮಲಗಿಬಿಟ್ಟಿದ್ದ ನಿವೃತ್ತ ಎಎಸ್ಐ!
ಮುನಿರಾಜು
preethi shettigar
| Edited By: ಸಾಧು ಶ್ರೀನಾಥ್​|

Updated on: Feb 13, 2021 | 4:14 PM

Share

ಆನೇಕಲ್: ಮದ್ಯದ ಅಮಲಿನಲ್ಲಿ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ಆನೇಕಲ್​ನ ಬಸವಣ್ಣ ಬೀದಿಯ ಶ್ರೀಧರ್ ಮನೆಯಲ್ಲಿ ನಡೆದಿದೆ. ಆನೇಕಲ್​ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್​ಐ​ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರು ಎಣ್ಣೆ ಪಾರ್ಟಿ ನಡೆಸಿದ್ದು, ಕುಡಿದ ಮತ್ತಿನಲ್ಲಿ ಮುನಿರಾಜುರನ್ನು ಕೊಲೆ ಮಾಡಿ ಆರೋಪಿಗಳು  ಪರಾರಿಯಾಗಿದ್ದಾರೆ.

ಮುನಿರಾಜುವನ್ನು ಹತ್ಯೆ ಮಾಡಿದ ಆರೋಪಿಗಳು ಮನೆಗೆ ಬೀಗ ಹಾಕಿ  ಪರಾರಿಯಾಗಿದ್ದಾರೆ. ಆದರೆ ಹೆಚ್ಚು ಪ್ರಮಾಣದಲ್ಲಿ ಕುಡಿದಿದ್ದ ನಿವೃತ್ತ ಎಎಸ್​ಐ ಅರಸು ಅದೇ ಮನೆಯಲ್ಲಿಯೇ ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮುನಿರಾಜುವಿನ ಮೃತ ದೇಹ ಪಕ್ಕದಲ್ಲಿಯೇ ಕಂಡುಬಂದಿದೆ.ಅದನ್ನು ನೋಡಿ ಅರಸು ಕಿರುಚಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದ್ದು, ಸದ್ಯ ನಿವೃತ್ತ ಎಎಸ್ಐ ಅರಸುನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವಿವಾಹಿತ ಮಹಿಳೆ ಹಾಗೂ ಯುವಕನನ್ನ ಕೊಚ್ಚಿ ಕೊಚ್ಚಿ ಕೊಂದ್ರು..

Follow Us
preethi shettigar
preethi shettigar
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು