AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಕೊಲೆ- ಕಂಠ ಪೂರ್ತಿ ಕುಡಿದು ಹತ್ಯೆಯಾದ ಮನೆಯಲ್ಲಿಯೇ ಮಲಗಿಬಿಟ್ಟಿದ್ದ ನಿವೃತ್ತ ಎಎಸ್ಐ!

ಆನೇಕಲ್​ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್​ಐ​ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರಿಂದ ಎಣ್ಣೆ ಪಾರ್ಟಿ ನಡೆದಿದ್ದು, ಕುಡಿದ ಮತ್ತಿನಲ್ಲಿ ಮುನಿರಾಜುರನ್ನು ಕೊಲೆ ಮಾಡಿ ಆರೋಪಿಗಳು  ಪರಾರಿಯಾಗಿದ್ದಾರೆ.

ಆನೇಕಲ್: ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಕೊಲೆ- ಕಂಠ ಪೂರ್ತಿ ಕುಡಿದು ಹತ್ಯೆಯಾದ ಮನೆಯಲ್ಲಿಯೇ ಮಲಗಿಬಿಟ್ಟಿದ್ದ ನಿವೃತ್ತ ಎಎಸ್ಐ!
ಮುನಿರಾಜು
preethi shettigar
| Edited By: |

Updated on: Feb 13, 2021 | 4:14 PM

Share

ಆನೇಕಲ್: ಮದ್ಯದ ಅಮಲಿನಲ್ಲಿ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ಆನೇಕಲ್​ನ ಬಸವಣ್ಣ ಬೀದಿಯ ಶ್ರೀಧರ್ ಮನೆಯಲ್ಲಿ ನಡೆದಿದೆ. ಆನೇಕಲ್​ನ ಪಂಪ್ ಹೌಸ್ ನಿವಾಸಿ ಮುನಿರಾಜು (50) ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ ಮನೆಯ ಮಾಲೀಕ ಶ್ರೀಧರ್, ಮೃತ ವ್ಯಕ್ತಿ ಮುನಿರಾಜು ಮತ್ತು ನಿವೃತ್ತ ಎಎಸ್​ಐ​ ಅರಸುರನ್ನು ಒಳಗೊಂಡತೆ ಮೂವರು ಸ್ನೇಹಿತರು ಎಣ್ಣೆ ಪಾರ್ಟಿ ನಡೆಸಿದ್ದು, ಕುಡಿದ ಮತ್ತಿನಲ್ಲಿ ಮುನಿರಾಜುರನ್ನು ಕೊಲೆ ಮಾಡಿ ಆರೋಪಿಗಳು  ಪರಾರಿಯಾಗಿದ್ದಾರೆ.

ಮುನಿರಾಜುವನ್ನು ಹತ್ಯೆ ಮಾಡಿದ ಆರೋಪಿಗಳು ಮನೆಗೆ ಬೀಗ ಹಾಕಿ  ಪರಾರಿಯಾಗಿದ್ದಾರೆ. ಆದರೆ ಹೆಚ್ಚು ಪ್ರಮಾಣದಲ್ಲಿ ಕುಡಿದಿದ್ದ ನಿವೃತ್ತ ಎಎಸ್​ಐ ಅರಸು ಅದೇ ಮನೆಯಲ್ಲಿಯೇ ಮಲಗಿದ್ದರು. ಬೆಳಗ್ಗೆ ಎದ್ದು ನೋಡಿದಾಗ ಮುನಿರಾಜುವಿನ ಮೃತ ದೇಹ ಪಕ್ಕದಲ್ಲಿಯೇ ಕಂಡುಬಂದಿದೆ.ಅದನ್ನು ನೋಡಿ ಅರಸು ಕಿರುಚಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದ್ದು, ಸದ್ಯ ನಿವೃತ್ತ ಎಎಸ್ಐ ಅರಸುನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವಿವಾಹಿತ ಮಹಿಳೆ ಹಾಗೂ ಯುವಕನನ್ನ ಕೊಚ್ಚಿ ಕೊಚ್ಚಿ ಕೊಂದ್ರು..

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ