AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡ ನಿಂತಿದನ್ನು ಪ್ರಶ್ನೆ ಮಾಡಿದಕ್ಕೆ ಗುಂಪುಗಳ ನಡುವೆ ಮಾರಾಮಾರಿ.. ರಸ್ತೆ ಮೇಲೆ ಹರಿದ ನೆತ್ತರು!

ನಾಲ್ವರನ್ನು ಹತ್ಯೆಗೈಯ್ಯಲು ಪ್ಲಾನ್ ನಡೆದಿತ್ತು. ಓರ್ವನನ್ನು ಸ್ಥಳದಲ್ಲೇ ಕೊಲೆ ಮಾಡಿದ್ದಾರೆ. ಇನ್ನುಳಿದ ಮೂವರು ಗಂಭೀರ ಸ್ಥಿತಿಯಲ್ಲಿದ್ದು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಡ್ಡ ನಿಂತಿದನ್ನು ಪ್ರಶ್ನೆ ಮಾಡಿದಕ್ಕೆ ಗುಂಪುಗಳ ನಡುವೆ ಮಾರಾಮಾರಿ.. ರಸ್ತೆ ಮೇಲೆ ಹರಿದ ನೆತ್ತರು!
ಆರೋಪಿಗಳ ಬಂಧನ
shruti hegde
| Edited By: |

Updated on:Dec 25, 2020 | 8:37 AM

Share

ರಾಯಚೂರು: ರಸ್ತೆಯಲ್ಲಿ ಅಡ್ಡ ನಿಂತಿದನ್ನು ಪ್ರಶ್ನೆ ಮಾಡಿದಕ್ಕೆ ದೇವದುರ್ಗ ತಾಲೂಕಿನ ಸ್ಯಾವಂತಗಲ್ಲ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಓರ್ವನ ಹತ್ಯೆಗೈಯ್ಯಲಾಗಿದೆ. ಮರಣ ಹೊಂದಿದ ದುರ್ದೈವಿ ಅಮರೇಶ್(20) ಎಂದು ತಿಳಿದು ಬಂದಿದೆ. ಆರೋಪಿಗಳಾದ ಸಾಗರ, ವೀರೆಶ, ಸುನೀಲ್ ಮತ್ತು ಬಸವ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನು ಈ ಗಲಾಟೆ ಸಂಬಂಧ ನಾಲ್ವರನ್ನು ಹತ್ಯೆಗೈಯ್ಯಲು ಪ್ಲಾನ್ ನಡೆದಿತ್ತು. ಓರ್ವನನ್ನು ಸ್ಥಳದಲ್ಲೇ ಕೊಲೆ ಮಾಡಿದ್ದಾರೆ. ಇನ್ನುಳಿದ ಮೂವರು ಗಂಭೀರ ಸ್ಥಿತಿಯಲ್ಲಿದ್ದು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಟ್ಟು 8 ಜನರ ಗ್ಯಾಂಗ್ ನಾಲ್ವರ ಮೇಲೆ ದಾಳಿ ಮಾಡಿದ್ದರು ಎಂದು ತಿಳಿದು ಬಂದಿದೆ.

ದೇವದುರ್ಗ ತಾಲೂಕಿನ ಸ್ಯಾವಂತಗಲ್ ಗ್ರಾಮದ ಜಾಲಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪರಾರಿಯಾದ ನಾಲ್ವರು ಹಂತಕರನ್ನು ಪೊಲೀಸರು ಸೆರೆ ಹಿಡಿದಿದ್ದು, ಇನ್ನು ನಾಲ್ವರಿಗಾಗಿ ಹುಡುಕಾಟ ನಡೆಯುತ್ತಿದೆ.

ಬೇಟೆಗೆ ತೆರಳಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು, ಇದು ಕೊಲೆಯೆಂದ ಮೃತನ ಸಹೋದರ

Published On - 8:30 am, Fri, 25 December 20

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ