AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡ ನಿಂತಿದನ್ನು ಪ್ರಶ್ನೆ ಮಾಡಿದಕ್ಕೆ ಗುಂಪುಗಳ ನಡುವೆ ಮಾರಾಮಾರಿ.. ರಸ್ತೆ ಮೇಲೆ ಹರಿದ ನೆತ್ತರು!

ನಾಲ್ವರನ್ನು ಹತ್ಯೆಗೈಯ್ಯಲು ಪ್ಲಾನ್ ನಡೆದಿತ್ತು. ಓರ್ವನನ್ನು ಸ್ಥಳದಲ್ಲೇ ಕೊಲೆ ಮಾಡಿದ್ದಾರೆ. ಇನ್ನುಳಿದ ಮೂವರು ಗಂಭೀರ ಸ್ಥಿತಿಯಲ್ಲಿದ್ದು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಡ್ಡ ನಿಂತಿದನ್ನು ಪ್ರಶ್ನೆ ಮಾಡಿದಕ್ಕೆ ಗುಂಪುಗಳ ನಡುವೆ ಮಾರಾಮಾರಿ.. ರಸ್ತೆ ಮೇಲೆ ಹರಿದ ನೆತ್ತರು!
ಆರೋಪಿಗಳ ಬಂಧನ
shruti hegde
| Updated By: ಆಯೇಷಾ ಬಾನು|

Updated on:Dec 25, 2020 | 8:37 AM

Share

ರಾಯಚೂರು: ರಸ್ತೆಯಲ್ಲಿ ಅಡ್ಡ ನಿಂತಿದನ್ನು ಪ್ರಶ್ನೆ ಮಾಡಿದಕ್ಕೆ ದೇವದುರ್ಗ ತಾಲೂಕಿನ ಸ್ಯಾವಂತಗಲ್ಲ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಓರ್ವನ ಹತ್ಯೆಗೈಯ್ಯಲಾಗಿದೆ. ಮರಣ ಹೊಂದಿದ ದುರ್ದೈವಿ ಅಮರೇಶ್(20) ಎಂದು ತಿಳಿದು ಬಂದಿದೆ. ಆರೋಪಿಗಳಾದ ಸಾಗರ, ವೀರೆಶ, ಸುನೀಲ್ ಮತ್ತು ಬಸವ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನು ಈ ಗಲಾಟೆ ಸಂಬಂಧ ನಾಲ್ವರನ್ನು ಹತ್ಯೆಗೈಯ್ಯಲು ಪ್ಲಾನ್ ನಡೆದಿತ್ತು. ಓರ್ವನನ್ನು ಸ್ಥಳದಲ್ಲೇ ಕೊಲೆ ಮಾಡಿದ್ದಾರೆ. ಇನ್ನುಳಿದ ಮೂವರು ಗಂಭೀರ ಸ್ಥಿತಿಯಲ್ಲಿದ್ದು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಟ್ಟು 8 ಜನರ ಗ್ಯಾಂಗ್ ನಾಲ್ವರ ಮೇಲೆ ದಾಳಿ ಮಾಡಿದ್ದರು ಎಂದು ತಿಳಿದು ಬಂದಿದೆ.

ದೇವದುರ್ಗ ತಾಲೂಕಿನ ಸ್ಯಾವಂತಗಲ್ ಗ್ರಾಮದ ಜಾಲಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪರಾರಿಯಾದ ನಾಲ್ವರು ಹಂತಕರನ್ನು ಪೊಲೀಸರು ಸೆರೆ ಹಿಡಿದಿದ್ದು, ಇನ್ನು ನಾಲ್ವರಿಗಾಗಿ ಹುಡುಕಾಟ ನಡೆಯುತ್ತಿದೆ.

ಬೇಟೆಗೆ ತೆರಳಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು, ಇದು ಕೊಲೆಯೆಂದ ಮೃತನ ಸಹೋದರ

Published On - 8:30 am, Fri, 25 December 20

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್