AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡ ನಿಂತಿದನ್ನು ಪ್ರಶ್ನೆ ಮಾಡಿದಕ್ಕೆ ಗುಂಪುಗಳ ನಡುವೆ ಮಾರಾಮಾರಿ.. ರಸ್ತೆ ಮೇಲೆ ಹರಿದ ನೆತ್ತರು!

ನಾಲ್ವರನ್ನು ಹತ್ಯೆಗೈಯ್ಯಲು ಪ್ಲಾನ್ ನಡೆದಿತ್ತು. ಓರ್ವನನ್ನು ಸ್ಥಳದಲ್ಲೇ ಕೊಲೆ ಮಾಡಿದ್ದಾರೆ. ಇನ್ನುಳಿದ ಮೂವರು ಗಂಭೀರ ಸ್ಥಿತಿಯಲ್ಲಿದ್ದು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಡ್ಡ ನಿಂತಿದನ್ನು ಪ್ರಶ್ನೆ ಮಾಡಿದಕ್ಕೆ ಗುಂಪುಗಳ ನಡುವೆ ಮಾರಾಮಾರಿ.. ರಸ್ತೆ ಮೇಲೆ ಹರಿದ ನೆತ್ತರು!
ಆರೋಪಿಗಳ ಬಂಧನ
shruti hegde
| Edited By: |

Updated on:Dec 25, 2020 | 8:37 AM

Share

ರಾಯಚೂರು: ರಸ್ತೆಯಲ್ಲಿ ಅಡ್ಡ ನಿಂತಿದನ್ನು ಪ್ರಶ್ನೆ ಮಾಡಿದಕ್ಕೆ ದೇವದುರ್ಗ ತಾಲೂಕಿನ ಸ್ಯಾವಂತಗಲ್ಲ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಓರ್ವನ ಹತ್ಯೆಗೈಯ್ಯಲಾಗಿದೆ. ಮರಣ ಹೊಂದಿದ ದುರ್ದೈವಿ ಅಮರೇಶ್(20) ಎಂದು ತಿಳಿದು ಬಂದಿದೆ. ಆರೋಪಿಗಳಾದ ಸಾಗರ, ವೀರೆಶ, ಸುನೀಲ್ ಮತ್ತು ಬಸವ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನು ಈ ಗಲಾಟೆ ಸಂಬಂಧ ನಾಲ್ವರನ್ನು ಹತ್ಯೆಗೈಯ್ಯಲು ಪ್ಲಾನ್ ನಡೆದಿತ್ತು. ಓರ್ವನನ್ನು ಸ್ಥಳದಲ್ಲೇ ಕೊಲೆ ಮಾಡಿದ್ದಾರೆ. ಇನ್ನುಳಿದ ಮೂವರು ಗಂಭೀರ ಸ್ಥಿತಿಯಲ್ಲಿದ್ದು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಟ್ಟು 8 ಜನರ ಗ್ಯಾಂಗ್ ನಾಲ್ವರ ಮೇಲೆ ದಾಳಿ ಮಾಡಿದ್ದರು ಎಂದು ತಿಳಿದು ಬಂದಿದೆ.

ದೇವದುರ್ಗ ತಾಲೂಕಿನ ಸ್ಯಾವಂತಗಲ್ ಗ್ರಾಮದ ಜಾಲಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪರಾರಿಯಾದ ನಾಲ್ವರು ಹಂತಕರನ್ನು ಪೊಲೀಸರು ಸೆರೆ ಹಿಡಿದಿದ್ದು, ಇನ್ನು ನಾಲ್ವರಿಗಾಗಿ ಹುಡುಕಾಟ ನಡೆಯುತ್ತಿದೆ.

ಬೇಟೆಗೆ ತೆರಳಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು, ಇದು ಕೊಲೆಯೆಂದ ಮೃತನ ಸಹೋದರ

Published On - 8:30 am, Fri, 25 December 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​