AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಮೃತನ ತಾಯಿ ಹಣಂತಮ್ಮ ಹೊನ್ನಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದಿದ್ದರು. ಹನಮಂತಮ್ಮನ ವಿರುದ್ದ ಸ್ಪರ್ಧಿಸಿದ್ದ ಪಾರ್ವತಿ ಸೋತಿದ್ದರು. ಇದೇ ವೈಷಮ್ಯದಿಂದ ಕಳೆದ ರಾತ್ರಿ ಘರ್ಷಣೆ ನಡೆದಿತ್ತು.

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ
ಪ್ರಾತಿನಿಧಿಕ ಚಿತ್ರ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 16, 2021 | 3:25 PM

Share

ರಾಯಚೂರು: ರಾಜಕೀಯ ವೈಷಮ್ಯ ಹಿನ್ನೆಲೆ ಇಬ್ಬರ ನಡುವೆ ಜಗಳವಾಗಿ ಓರ್ವನ ಕೊಲೆಯಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ (ಫೆಬ್ರವರಿ 15) ಜಗದೀಶ್ ಮತ್ತು ಶರಣಬಸವ ಮಧ್ಯೆ ಮಾರಾಮಾರಿ ನಡೆದಿತ್ತು.  ಹೊಡೆದಾಟದಲ್ಲಿ ಗುಡದನಾಳದ ಶರಣಬಸವ (35) ಎಂಬುವವರು ಮೃತಪಟ್ಟಿದ್ದಾರೆ. ಜಗದೀಶ್​ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪ್ರಕರಣ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತನ ತಾಯಿ ಹಣಂತಮ್ಮ ಹೊನ್ನಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದಿದ್ದರು. ಹನಮಂತಮ್ಮನ ವಿರುದ್ದ ಸ್ಪರ್ಧಿಸಿದ್ದ ಪಾರ್ವತಿ ಸೋತಿದ್ದರು. ಇದೇ ವೈಷಮ್ಯದಿಂದ ಕಳೆದ ರಾತ್ರಿ ಘರ್ಷಣೆ ನಡೆದಿತ್ತು. ಕೊಲೆ ಆರೋಪಿ ಜಗದೀಶ್ ಸೇರಿ 10 ಜನರ ವಿರುದ್ದ ಎಫ್​ಐಆರ್ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಿಕ್ಷುಕರಿಗೆ ಶಾಕ್ ಕೊಟ್ಟ ಪೊಲೀಸ್ ಕಮಿಷನರ್ ಪಂತ್; ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡಿದ್ರೆ ಅಂದರ್​ ಆಗ್ತೀರಿ

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು