AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಮೃತನ ತಾಯಿ ಹಣಂತಮ್ಮ ಹೊನ್ನಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದಿದ್ದರು. ಹನಮಂತಮ್ಮನ ವಿರುದ್ದ ಸ್ಪರ್ಧಿಸಿದ್ದ ಪಾರ್ವತಿ ಸೋತಿದ್ದರು. ಇದೇ ವೈಷಮ್ಯದಿಂದ ಕಳೆದ ರಾತ್ರಿ ಘರ್ಷಣೆ ನಡೆದಿತ್ತು.

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ
ಪ್ರಾತಿನಿಧಿಕ ಚಿತ್ರ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 16, 2021 | 3:25 PM

Share

ರಾಯಚೂರು: ರಾಜಕೀಯ ವೈಷಮ್ಯ ಹಿನ್ನೆಲೆ ಇಬ್ಬರ ನಡುವೆ ಜಗಳವಾಗಿ ಓರ್ವನ ಕೊಲೆಯಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ (ಫೆಬ್ರವರಿ 15) ಜಗದೀಶ್ ಮತ್ತು ಶರಣಬಸವ ಮಧ್ಯೆ ಮಾರಾಮಾರಿ ನಡೆದಿತ್ತು.  ಹೊಡೆದಾಟದಲ್ಲಿ ಗುಡದನಾಳದ ಶರಣಬಸವ (35) ಎಂಬುವವರು ಮೃತಪಟ್ಟಿದ್ದಾರೆ. ಜಗದೀಶ್​ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪ್ರಕರಣ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತನ ತಾಯಿ ಹಣಂತಮ್ಮ ಹೊನ್ನಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದಿದ್ದರು. ಹನಮಂತಮ್ಮನ ವಿರುದ್ದ ಸ್ಪರ್ಧಿಸಿದ್ದ ಪಾರ್ವತಿ ಸೋತಿದ್ದರು. ಇದೇ ವೈಷಮ್ಯದಿಂದ ಕಳೆದ ರಾತ್ರಿ ಘರ್ಷಣೆ ನಡೆದಿತ್ತು. ಕೊಲೆ ಆರೋಪಿ ಜಗದೀಶ್ ಸೇರಿ 10 ಜನರ ವಿರುದ್ದ ಎಫ್​ಐಆರ್ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಿಕ್ಷುಕರಿಗೆ ಶಾಕ್ ಕೊಟ್ಟ ಪೊಲೀಸ್ ಕಮಿಷನರ್ ಪಂತ್; ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡಿದ್ರೆ ಅಂದರ್​ ಆಗ್ತೀರಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್