ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಮೃತನ ತಾಯಿ ಹಣಂತಮ್ಮ ಹೊನ್ನಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದಿದ್ದರು. ಹನಮಂತಮ್ಮನ ವಿರುದ್ದ ಸ್ಪರ್ಧಿಸಿದ್ದ ಪಾರ್ವತಿ ಸೋತಿದ್ದರು. ಇದೇ ವೈಷಮ್ಯದಿಂದ ಕಳೆದ ರಾತ್ರಿ ಘರ್ಷಣೆ ನಡೆದಿತ್ತು.

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ
ಪ್ರಾತಿನಿಧಿಕ ಚಿತ್ರ
Follow us
| Updated By: ಸಾಧು ಶ್ರೀನಾಥ್​

Updated on: Feb 16, 2021 | 3:25 PM

ರಾಯಚೂರು: ರಾಜಕೀಯ ವೈಷಮ್ಯ ಹಿನ್ನೆಲೆ ಇಬ್ಬರ ನಡುವೆ ಜಗಳವಾಗಿ ಓರ್ವನ ಕೊಲೆಯಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ (ಫೆಬ್ರವರಿ 15) ಜಗದೀಶ್ ಮತ್ತು ಶರಣಬಸವ ಮಧ್ಯೆ ಮಾರಾಮಾರಿ ನಡೆದಿತ್ತು.  ಹೊಡೆದಾಟದಲ್ಲಿ ಗುಡದನಾಳದ ಶರಣಬಸವ (35) ಎಂಬುವವರು ಮೃತಪಟ್ಟಿದ್ದಾರೆ. ಜಗದೀಶ್​ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪ್ರಕರಣ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತನ ತಾಯಿ ಹಣಂತಮ್ಮ ಹೊನ್ನಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದಿದ್ದರು. ಹನಮಂತಮ್ಮನ ವಿರುದ್ದ ಸ್ಪರ್ಧಿಸಿದ್ದ ಪಾರ್ವತಿ ಸೋತಿದ್ದರು. ಇದೇ ವೈಷಮ್ಯದಿಂದ ಕಳೆದ ರಾತ್ರಿ ಘರ್ಷಣೆ ನಡೆದಿತ್ತು. ಕೊಲೆ ಆರೋಪಿ ಜಗದೀಶ್ ಸೇರಿ 10 ಜನರ ವಿರುದ್ದ ಎಫ್​ಐಆರ್ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಿಕ್ಷುಕರಿಗೆ ಶಾಕ್ ಕೊಟ್ಟ ಪೊಲೀಸ್ ಕಮಿಷನರ್ ಪಂತ್; ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡಿದ್ರೆ ಅಂದರ್​ ಆಗ್ತೀರಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!