AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಮೃತನ ತಾಯಿ ಹಣಂತಮ್ಮ ಹೊನ್ನಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದಿದ್ದರು. ಹನಮಂತಮ್ಮನ ವಿರುದ್ದ ಸ್ಪರ್ಧಿಸಿದ್ದ ಪಾರ್ವತಿ ಸೋತಿದ್ದರು. ಇದೇ ವೈಷಮ್ಯದಿಂದ ಕಳೆದ ರಾತ್ರಿ ಘರ್ಷಣೆ ನಡೆದಿತ್ತು.

ಇನ್ನೂ ಇಳಿದಿಲ್ಲ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಕಾವು: ಇಬ್ಬರ ನಡುವಿನ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯ
ಪ್ರಾತಿನಿಧಿಕ ಚಿತ್ರ
sandhya thejappa
| Edited By: |

Updated on: Feb 16, 2021 | 3:25 PM

Share

ರಾಯಚೂರು: ರಾಜಕೀಯ ವೈಷಮ್ಯ ಹಿನ್ನೆಲೆ ಇಬ್ಬರ ನಡುವೆ ಜಗಳವಾಗಿ ಓರ್ವನ ಕೊಲೆಯಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ (ಫೆಬ್ರವರಿ 15) ಜಗದೀಶ್ ಮತ್ತು ಶರಣಬಸವ ಮಧ್ಯೆ ಮಾರಾಮಾರಿ ನಡೆದಿತ್ತು.  ಹೊಡೆದಾಟದಲ್ಲಿ ಗುಡದನಾಳದ ಶರಣಬಸವ (35) ಎಂಬುವವರು ಮೃತಪಟ್ಟಿದ್ದಾರೆ. ಜಗದೀಶ್​ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪ್ರಕರಣ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತನ ತಾಯಿ ಹಣಂತಮ್ಮ ಹೊನ್ನಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದಿದ್ದರು. ಹನಮಂತಮ್ಮನ ವಿರುದ್ದ ಸ್ಪರ್ಧಿಸಿದ್ದ ಪಾರ್ವತಿ ಸೋತಿದ್ದರು. ಇದೇ ವೈಷಮ್ಯದಿಂದ ಕಳೆದ ರಾತ್ರಿ ಘರ್ಷಣೆ ನಡೆದಿತ್ತು. ಕೊಲೆ ಆರೋಪಿ ಜಗದೀಶ್ ಸೇರಿ 10 ಜನರ ವಿರುದ್ದ ಎಫ್​ಐಆರ್ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಿಕ್ಷುಕರಿಗೆ ಶಾಕ್ ಕೊಟ್ಟ ಪೊಲೀಸ್ ಕಮಿಷನರ್ ಪಂತ್; ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡಿದ್ರೆ ಅಂದರ್​ ಆಗ್ತೀರಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್