AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಗೆ ನೋ ಎಂದಿದ್ದಕ್ಕೆ ಚಾಚುವಿನಿಂದ ಚುಚ್ಚಿ ಹತ್ಯೆಗೈದ ವ್ಯಕ್ತಿ ಪೊಲೀಸರ ಸೆರೆ

ಪ್ರಿಯತಮೆಗೆ ಮನಸೋ ಇಚ್ಛೆ ಚಾಕುವಿನಿಂದ ಇರಿದಿದ್ದ ಪಾಗಲ್​ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದೀಪಕ್​ ಎಂದು ತಿಳಿದು ಬಂದಿದೆ.

ಪ್ರೀತಿಗೆ ನೋ ಎಂದಿದ್ದಕ್ಕೆ ಚಾಚುವಿನಿಂದ ಚುಚ್ಚಿ ಹತ್ಯೆಗೈದ ವ್ಯಕ್ತಿ ಪೊಲೀಸರ ಸೆರೆ
ಬಂಧಿತ ಆರೋಪಿ ದೀಪಕ್
shruti hegde
| Edited By: |

Updated on: Feb 07, 2021 | 12:46 PM

Share

ಬೆಂಗಳೂರು: ಪ್ರಿಯತಮೆಗೆ ಮನಸೋ ಇಚ್ಛೆ ಚಾಕುವಿನಿಂದ ಇರಿದಿದ್ದ ಪಾಗಲ್​ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದೀಪಕ್​ ಎಂದು ತಿಳಿದು ಬಂದಿದೆ.

ಕಳೆದ 2 ವರ್ಷದಿಂದ ದೀಪಕ್ ಯುವತಿಯನ್ನು ಪ್ರೀತಿಸುತ್ತಿದ್ದ. ಆಗಸ್ಟ್​ ತಿಂಗಳಲ್ಲಿ ಇವರ ಪ್ರೀತಿ ಬ್ರೇಕ್​ಅಪ್​ ಆಗಿತ್ತು. ಇದಾದ ನಂತರ ದೀಪಕ್​ ಯುವತಿಗೆ ಕರೆಮಾಡಿ ದಿನವೂ ಹಿಂಸೆ ನೀಡುತ್ತಿದ್ದ. 15 ದಿನಗಳ ಹಿಂದೆ ಯುವತಿ ಮನೆ ಬಳಿ ಗಲಾಟೆ ಮಾಡಿದ್ದ. ಈ ಬಳಿಕ ಬೈಕ್​ನಿಂದ ತೆರಳುವಾಗ ಯುವತಿಯ ಬೆನ್ನು, ಹೊಟ್ಟೆ, ತಲೆ, ಕೈಗೆ ಚಾಕುವಿನಿಂದ ಇರಿದಿದ್ದ.  ಜ.25ಕ್ಕೆ ಯುವತಿಯ ಪೋಷಕರು ದೀಪಕ್​ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ನಂದಿನಿ ಲೇಔಟ್ ಪೊಲೀಸರು ದೀಪಕ್​ನನ್ನು ಸೆರೆಹಿಡಿದಿದ್ದಾರೆ.

ಪ್ರಿಯತಮೆಯ ಗಂಡನ ಕೊಲೆ ಮಾಡಿದ ತಪ್ಪಿಗೆ.. ಸೋಂಕಿನ ಶಾಸ್ತಿ ಪಡೆದ ಪ್ರಿಯಕರ!

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?