AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 2, 3 ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಪಕ್ಕಾ; ಸಚಿವ ಮುರುಗೇಶ್ ನಿರಾಣಿ

ರಾಜ್ಯ ರೈಲ್ವೆ ಖಾತೆ ರಾಜ್ಯಕ್ಕೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ, ಉಮೇಶ್ ಜಾಧವ್ ಮೂವರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ತಿಳಿಸಿದ ನಿರಾಣಿ, ನಿನ್ನೆ ದೆಹಲಿಗೆ ಹೋಗಿದ್ದು ವೈಯುಕ್ತಿಕ ಕೆಲಸದ ಮೇಲೆ ಎಂದಿದ್ದಾರೆ.

ಕರ್ನಾಟಕದ 2, 3 ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಪಕ್ಕಾ; ಸಚಿವ ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ
TV9 Web
| Edited By: |

Updated on: Jul 07, 2021 | 9:21 AM

Share

ಬೆಂಗಳೂರು: ರಾಜ್ಯದ ಎರಡು, ಮೂರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಪಕ್ಕಾ ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕೆಐಎ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಚಿವರು, ಜಾತಿವಾರು ಲೆಕ್ಕಾಚಾರ ಪ್ರಕಾರ ಲಿಂಗಾಯತರಿಗೆ ಒಂದು, ಪರಿಶಿಷ್ಟ ಜಾತಿಗೆ ಒಂದು ಪಕ್ಕಾ ಆಗಿದೆ. ಮತ್ತೊಂದು ಯಾರಿಗೆ ಕೊಡ್ತಾರೋ ನೋಡಬೇಕು ಎಂದು ಅಭಿಪ್ರಾಯಪಟ್ಟರು.

ರಾಜ್ಯ ರೈಲ್ವೆ ಖಾತೆ ರಾಜ್ಯಕ್ಕೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ, ಉಮೇಶ್ ಜಾಧವ್ ಮೂವರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ತಿಳಿಸಿದ ನಿರಾಣಿ, ನಿನ್ನೆ ದೆಹಲಿಗೆ ಹೋಗಿದ್ದು ವೈಯುಕ್ತಿಕ ಕೆಲಸದ ಮೇಲೆ ಎಂದಿದ್ದಾರೆ.

ಕೇಂದ್ರ ಸಚಿವ ಸಂಪುಟ ಪುನಾರಚನೆ ಹಿನ್ನೆಲೆ ಕರ್ನಾಟಕದ ಕೆಲ ಸಂಸದರು ದೆಹಲಿಯಲ್ಲಿದ್ದಾರೆ. ಬಿಜೆಪಿ ಸಂಸದರಾದ ಆನೇಕಲ್ ನಾರಾಯಣಸ್ವಾಮಿ, ರಮೇಶ್ ಜಿಗಜಿಣಗಿ, ಉಮೇಶ್ ಜಾಧವ್, ಶೋಭಾ ಕರಂದ್ಲಾಜೆ ದೆಹಲಿಗೆ ತೆರಳಿದ್ದಾರೆ. ಇವರಲ್ಲಿ ಯಾಱರಿಗೆ ಸ್ಥಾನ ಸಿಗುತ್ತೆ ಎಂಬ ಕುತೂಹಲ ಮೂಡಿದೆ.

ಇಂದು ನಿಗದಿಯಾಗಿದ್ದ ಕೇಂದ್ರ ಸಚಿವ ಸಂಪುಟ ಸಭೆ ರದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿದ್ದ ಕೇಂದ್ರ ಸಂಪುಟ ಸಭೆಯನ್ನು ರದ್ದುಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ರಾಜ್ಯದ ಕೆಲ ಸಂಸದರು ದೆಹಲಿಗೆ ತಲುಪಿದ್ದಾರೆ. ರದ್ದಾದ ಸಭೆ ಯಾವಾಗ ನಡೆಯುತ್ತದೆ ಎಂಬ ಮಾಹಿತಿ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ

ಇಂದು ನಿಗದಿಯಾಗಿದ್ದ ಕೇಂದ್ರ ಸಚಿವ ಸಂಪುಟ ಸಭೆ ರದ್ದು

ಮೋದಿ ಸಂಪುಟಕ್ಕೆ ಯುವಶಕ್ತಿ: ಬುಧವಾರ ಸಂಜೆ 5.30ಕ್ಕೆ ಸಂಪುಟ ಪುನಾರಚನೆಗೆ ಮುಹೂರ್ತ

(Murugesh Nirani said that 2 and 3 MPs of Karnataka could get a Union Cabinet post)

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ