AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 2, 3 ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಪಕ್ಕಾ; ಸಚಿವ ಮುರುಗೇಶ್ ನಿರಾಣಿ

ರಾಜ್ಯ ರೈಲ್ವೆ ಖಾತೆ ರಾಜ್ಯಕ್ಕೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ, ಉಮೇಶ್ ಜಾಧವ್ ಮೂವರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ತಿಳಿಸಿದ ನಿರಾಣಿ, ನಿನ್ನೆ ದೆಹಲಿಗೆ ಹೋಗಿದ್ದು ವೈಯುಕ್ತಿಕ ಕೆಲಸದ ಮೇಲೆ ಎಂದಿದ್ದಾರೆ.

ಕರ್ನಾಟಕದ 2, 3 ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಪಕ್ಕಾ; ಸಚಿವ ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ
TV9 Web
| Edited By: |

Updated on: Jul 07, 2021 | 9:21 AM

Share

ಬೆಂಗಳೂರು: ರಾಜ್ಯದ ಎರಡು, ಮೂರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಪಕ್ಕಾ ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕೆಐಎ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಚಿವರು, ಜಾತಿವಾರು ಲೆಕ್ಕಾಚಾರ ಪ್ರಕಾರ ಲಿಂಗಾಯತರಿಗೆ ಒಂದು, ಪರಿಶಿಷ್ಟ ಜಾತಿಗೆ ಒಂದು ಪಕ್ಕಾ ಆಗಿದೆ. ಮತ್ತೊಂದು ಯಾರಿಗೆ ಕೊಡ್ತಾರೋ ನೋಡಬೇಕು ಎಂದು ಅಭಿಪ್ರಾಯಪಟ್ಟರು.

ರಾಜ್ಯ ರೈಲ್ವೆ ಖಾತೆ ರಾಜ್ಯಕ್ಕೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ, ಉಮೇಶ್ ಜಾಧವ್ ಮೂವರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ತಿಳಿಸಿದ ನಿರಾಣಿ, ನಿನ್ನೆ ದೆಹಲಿಗೆ ಹೋಗಿದ್ದು ವೈಯುಕ್ತಿಕ ಕೆಲಸದ ಮೇಲೆ ಎಂದಿದ್ದಾರೆ.

ಕೇಂದ್ರ ಸಚಿವ ಸಂಪುಟ ಪುನಾರಚನೆ ಹಿನ್ನೆಲೆ ಕರ್ನಾಟಕದ ಕೆಲ ಸಂಸದರು ದೆಹಲಿಯಲ್ಲಿದ್ದಾರೆ. ಬಿಜೆಪಿ ಸಂಸದರಾದ ಆನೇಕಲ್ ನಾರಾಯಣಸ್ವಾಮಿ, ರಮೇಶ್ ಜಿಗಜಿಣಗಿ, ಉಮೇಶ್ ಜಾಧವ್, ಶೋಭಾ ಕರಂದ್ಲಾಜೆ ದೆಹಲಿಗೆ ತೆರಳಿದ್ದಾರೆ. ಇವರಲ್ಲಿ ಯಾಱರಿಗೆ ಸ್ಥಾನ ಸಿಗುತ್ತೆ ಎಂಬ ಕುತೂಹಲ ಮೂಡಿದೆ.

ಇಂದು ನಿಗದಿಯಾಗಿದ್ದ ಕೇಂದ್ರ ಸಚಿವ ಸಂಪುಟ ಸಭೆ ರದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿದ್ದ ಕೇಂದ್ರ ಸಂಪುಟ ಸಭೆಯನ್ನು ರದ್ದುಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ರಾಜ್ಯದ ಕೆಲ ಸಂಸದರು ದೆಹಲಿಗೆ ತಲುಪಿದ್ದಾರೆ. ರದ್ದಾದ ಸಭೆ ಯಾವಾಗ ನಡೆಯುತ್ತದೆ ಎಂಬ ಮಾಹಿತಿ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ

ಇಂದು ನಿಗದಿಯಾಗಿದ್ದ ಕೇಂದ್ರ ಸಚಿವ ಸಂಪುಟ ಸಭೆ ರದ್ದು

ಮೋದಿ ಸಂಪುಟಕ್ಕೆ ಯುವಶಕ್ತಿ: ಬುಧವಾರ ಸಂಜೆ 5.30ಕ್ಕೆ ಸಂಪುಟ ಪುನಾರಚನೆಗೆ ಮುಹೂರ್ತ

(Murugesh Nirani said that 2 and 3 MPs of Karnataka could get a Union Cabinet post)

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು